Webdunia - Bharat's app for daily news and videos

Install App

ಚೀನಾ ಭಾರತ ಸೈನಿಕರ ನಡುವೆ ನಡೆದ ಘರ್ಷಣೆಗೆ ಭಾರತ ಸೈನಿಕರೇ ಕಾರಣ ಎಂದ ಚೀನಾ

Webdunia
ಶುಕ್ರವಾರ, 19 ಜೂನ್ 2020 (09:12 IST)
Normal 0 false false false EN-US X-NONE X-NONE

ಚೀನಾ :  ಲಡಖ್ ನ ಗಾಲ್ವಾನ್ ಗಡಿ ಪ್ರದೇಶದಲ್ಲಿ ಚೀನಾ ಭಾರತ ಸೈನಿಕರ ನಡುವೆ ನಡೆದ ಘರ್ಷಣೆ ಏರ್ಪಡಲು ಭಾರತದ ಸೈನಿಕರೇ ಕಾರಣ ಎಂದು ಚೀನಾ ಹೇಳಿದೆ.

 

ಈ ಬಗ್ಗೆ ಪ್ರತಿಕ್ರಿಯಿಸಿದ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರೆ ಹುವಾ ಚುನೈಂಗ್ , ಭಾರತೀಯ ಸೇನೆಯೇ ಮೊದಲು ಗಡಿ ನಿಯಮ ಉಲ್ಲಂಘನೆ  ಮಾಡಿದ್ದು . ಭಾರತ ಮೊದಲು ಎಲ್ ಎಸಿ ದಾಟಿ ಚೀನಾ ಗಡಿ ಪ್ರವೇಶಿಸಿದೆ. ಬಳಿಕ ಚೀನಾ ಸೈನಿಕರನ್ನು ಭಾರತದ ಸೈನಿಕರು ಪ್ರಚೋದಿಸಿ ಹಲ್ಲೆ ಮಾಡುವ ಪ್ರಯತ್ನ ಮಾಡಿದ್ದಾರೆ. ಆದಕಾರಣ ಚೀನಾ ಸೈನಿಕರು ದಾಳಿ ನಡೆಸಿದ್ದಾರೆ ಎಂದು ಹೇಳುವುದರ ಮೂಲಕ ಭಾರತದ ಮೇಲೆ ಗೂಬೆ ಕೂರಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments