Webdunia - Bharat's app for daily news and videos

Install App

ಚೀನಾ ಭಾರತ ಸೈನಿಕರ ನಡುವೆ ನಡೆದ ಘರ್ಷಣೆಗೆ ಭಾರತ ಸೈನಿಕರೇ ಕಾರಣ ಎಂದ ಚೀನಾ

Webdunia
ಶುಕ್ರವಾರ, 19 ಜೂನ್ 2020 (09:12 IST)
Normal 0 false false false EN-US X-NONE X-NONE

ಚೀನಾ :  ಲಡಖ್ ನ ಗಾಲ್ವಾನ್ ಗಡಿ ಪ್ರದೇಶದಲ್ಲಿ ಚೀನಾ ಭಾರತ ಸೈನಿಕರ ನಡುವೆ ನಡೆದ ಘರ್ಷಣೆ ಏರ್ಪಡಲು ಭಾರತದ ಸೈನಿಕರೇ ಕಾರಣ ಎಂದು ಚೀನಾ ಹೇಳಿದೆ.

 

ಈ ಬಗ್ಗೆ ಪ್ರತಿಕ್ರಿಯಿಸಿದ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರೆ ಹುವಾ ಚುನೈಂಗ್ , ಭಾರತೀಯ ಸೇನೆಯೇ ಮೊದಲು ಗಡಿ ನಿಯಮ ಉಲ್ಲಂಘನೆ  ಮಾಡಿದ್ದು . ಭಾರತ ಮೊದಲು ಎಲ್ ಎಸಿ ದಾಟಿ ಚೀನಾ ಗಡಿ ಪ್ರವೇಶಿಸಿದೆ. ಬಳಿಕ ಚೀನಾ ಸೈನಿಕರನ್ನು ಭಾರತದ ಸೈನಿಕರು ಪ್ರಚೋದಿಸಿ ಹಲ್ಲೆ ಮಾಡುವ ಪ್ರಯತ್ನ ಮಾಡಿದ್ದಾರೆ. ಆದಕಾರಣ ಚೀನಾ ಸೈನಿಕರು ದಾಳಿ ನಡೆಸಿದ್ದಾರೆ ಎಂದು ಹೇಳುವುದರ ಮೂಲಕ ಭಾರತದ ಮೇಲೆ ಗೂಬೆ ಕೂರಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments