Webdunia - Bharat's app for daily news and videos

Install App

ಭಾರತದೊಂದಿಗೆ ಒಪ್ಪಂದ ಮಾಡಿಕೊಂಡು ತಾನೇ ಮುರಿದ ಚೀನಾ

Webdunia
ಸೋಮವಾರ, 25 ಜನವರಿ 2021 (07:46 IST)
ನವದೆಹಲಿ: ಪೂರ್ವ ಲಡಾಖ್ ನಲ್ಲಿ ಶಾಂತಿ ಸ್ಥಾಪನೆಗೆ ಮಾಡಿಕೊಂಡಿದ್ದ ಒಪ್ಪಂದವನ್ನು ತಾನೇ ಮುರಿದುಕೊಂಡ ಚೀನಾ ಇಲ್ಲಿ ಸೇನೆ ಜಮಾವಣೆ ಆರಂಭಿಸಿದೆ.


ಉಭಯ ದೇಶಗಳ ಸೈನಿಕರ ನಡುವೆ ಇಲ್ಲಿ ಘರ್ಷಣೆ ನಡೆದ ಬಳಿಕ ವಿಶ್ವಾಸವೃದ್ಧಿಗಾಗಿ ಚೀನಾವೇ ಶಾಂತಿ ಸ್ಥಾಪನೆ ಮಾಡಲು ಒಪ್ಪಂದಕ್ಕೆ ಮುಂದಾಗಿತ್ತು. ಇದನ್ನು ಉಭಯ ದೇಶಗಳೂ ಒಪ್ಪಿಕೊಂಡಿದ್ದವು. ಆದರೆ ಈಗ ಚೀನಾವೇ ಆ ಒಪ್ಪಂದ ಮುರಿದುಕೊಂಡಿದ್ದು, ಇಲ್ಲಿ ಸೈನಿಕರ ಸಂಖ್ಯೆ ಹೆಚ್ಚಿಸಿದೆ. ಅಲ್ಲದೆ ಸೇನೆಯ ಚಟುವಟಿಕೆಗಳನ್ನೂ ಇಲ್ಲಿ ಚುರುಕುಗೊಳಿಸಿದೆ. ಈ ಮೂಲಕ ತನ್ನ ಮಾತನ್ನು ತಾನೇ ಮುರಿದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments