Webdunia - Bharat's app for daily news and videos

Install App

ಗಲ್ವಾನ್ ನಲ್ಲಿ ಬಂಡವಾಳ ಬಯಲಾಗುತ್ತದೆಂದು ಸೈನಿಕರ ಶವ ಸಂಸ್ಕಾರ ಮಾಡದಂತೆ ತಡೆದಿದ್ದ ಚೀನಾ

Webdunia
ಮಂಗಳವಾರ, 14 ಜುಲೈ 2020 (09:55 IST)
ನವದೆಹಲಿ: ಗಲ್ವಾನ್ ಘರ್ಷಣೆಯಲ್ಲಿ ಭಾರತವೇನೋ 20 ಜನ ಸೈನಿಕರು ಹುತಾತ್ಮರಾಗಿದ್ದರೆಂದು ಆಗಲೇ ಘೋಷಣೆ ಮಾಡಿತ್ತು. ಆದರೆ ಚೀನಾ ತನ್ನ ಬಂಡವಾಳ ಬಯಲಾಗಬಾರದೆಂದು ಮಾಡಿದ ನಾಟಕವನ್ನು ಅಮೆರಿಕಾ ಗುಪ್ತಚರ ವರದಿ ಬಹಿರಂಗ ಮಾಡಿದೆ.


ಚೀನಾ ಅಧಿಕೃತವಾಗಿ ತನ್ನ ಪಾಳಯದಲ್ಲಿ ಎಷ್ಟು ಸೈನಿಕರು ಸಾವನ್ನಪ್ಪಿದ್ದರು ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಭಾರತಕ್ಕಿಂತಲೂ ಹೆಚ್ಚು ಸಾವು-ನೋವು ಚೀನಾಕ್ಕಾಗಿದೆ ಎನ್ನಲಾಗಿತ್ತು.

ಈಗ ಅಮೆರಿಕಾ ಗುಪ್ತಚರ ವರದಿ ಇನ್ನೊಂದು ವಿಚಾರ ಬಹಿರಂಗಪಡಿಸಿದ್ದು, ಚೀನಾ ತನ್ನ ಎಷ್ಟು ಸೈನಿಕರು ಸಾವನ್ನಪ್ಪಿದ್ದರು ಎಂಬುದು ಜಗತ್ತಿಗೆ ಗೊತ್ತಾಗಬಾರದು ಎಂಬ ಕಾರಣಕ್ಕೆ ಹುತಾತ್ಮ ಸೈನಿಕರ ಕುಟುಂಬದವರಿಗೆ ಅವರ ಮೃತದೇಹಗಳನ್ನು ಅಂತ್ಯ ಸಂಸ್ಕಾರ ಮಾಡದಂತೆ ಒತ್ತಡ ಹೇರಿತ್ತಂತೆ. ಅಂತ್ಯ ಸಂಸ್ಕಾರ ಮಾಡಿದರೆ ಎಲ್ಲಿ ತನ್ನ ಬಂಡವಾಳ ಜಗತ್ತಿನ ಮುಂದೆ ಬಯಲಾಗುತ್ತದೋ ಎಂಬ ದುರಾಲೋಚನೆಯಲ್ಲಿ ಚೀನಾ ಹೀಗೆ ಮಾಡಿತ್ತು ಎಂಬ ವಿಚಾರ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments