Webdunia - Bharat's app for daily news and videos

Install App

ಭಾರತ-ಚೀನಾ ಸಂಘರ್ಷ ಸದ್ಯಕ್ಕೆ ಮುಗಿಯದ ಕತೆ

Webdunia
ಗುರುವಾರ, 2 ಜುಲೈ 2020 (09:19 IST)
ನವದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷ ಸದ್ಯಕ್ಕೆ ಮುಗಿಯುವ ಲಕ್ಷಣ ತೋರುತ್ತಿಲ್ಲ. ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆದರೂ ಉಭಯ ದೇಶಗಳು ಗಡಿಯಲ್ಲಿ ಸೇನೆ ಜಮಾವಣೆ ಹೆಚ್ಚಿಸುತ್ತಲೇ ಇರುವುದು ಇದಕ್ಕೆ ಸಾಕ್ಷಿಯಾಗಿದೆ.


ಲಡಾಖ್ ಭಾಗದಲ್ಲಿ ಚೀನಾ ಹೆಚ್ಚುವರಿಯಾಗಿ 10 ಸಾವಿರ ಸೈನಿಕರನ್ನು ನೇಮಿಸಿದೆ. ಹೀಗಾಗಿ ಭಾರತವೂ ಕಟ್ಟೆಚ್ಚರ ವಹಿಸಿದ್ದು, ಗಡಿಯಲ್ಲಿ ಸೇನೆ ಸನ್ನದ್ಧವಾಗಿರಿಸಿದೆ.

ಇದಲ್ಲದೆ, ಮೊನ್ನೆ ಸಂಘರ್ಷ ನಡೆದ ಗಲ್ವಾನ್ ಕಣಿವೆಗೆ ಭಾರತೀಯ ಸೇನೆ ಹೊಸ ಕಮಾಂಡಿಂಗ್ ಅಧಿಕಾರಿಯನ್ನು ನೇಮಿಸಿದೆ. ಮೊನ್ನೆ ನಡೆದಿದ್ದ ಸಂಘರ್ಷದಲ್ಲಿ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂತೋಷ್ ಬಾಬು ಹುತಾತ್ಮರಾಗಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments