Webdunia - Bharat's app for daily news and videos

Install App

ಭಾರತ-ಚೀನಾ ಸಂಘರ್ಷ ಸದ್ಯಕ್ಕೆ ಮುಗಿಯದ ಕತೆ

Webdunia
ಗುರುವಾರ, 2 ಜುಲೈ 2020 (09:19 IST)
ನವದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷ ಸದ್ಯಕ್ಕೆ ಮುಗಿಯುವ ಲಕ್ಷಣ ತೋರುತ್ತಿಲ್ಲ. ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆದರೂ ಉಭಯ ದೇಶಗಳು ಗಡಿಯಲ್ಲಿ ಸೇನೆ ಜಮಾವಣೆ ಹೆಚ್ಚಿಸುತ್ತಲೇ ಇರುವುದು ಇದಕ್ಕೆ ಸಾಕ್ಷಿಯಾಗಿದೆ.


ಲಡಾಖ್ ಭಾಗದಲ್ಲಿ ಚೀನಾ ಹೆಚ್ಚುವರಿಯಾಗಿ 10 ಸಾವಿರ ಸೈನಿಕರನ್ನು ನೇಮಿಸಿದೆ. ಹೀಗಾಗಿ ಭಾರತವೂ ಕಟ್ಟೆಚ್ಚರ ವಹಿಸಿದ್ದು, ಗಡಿಯಲ್ಲಿ ಸೇನೆ ಸನ್ನದ್ಧವಾಗಿರಿಸಿದೆ.

ಇದಲ್ಲದೆ, ಮೊನ್ನೆ ಸಂಘರ್ಷ ನಡೆದ ಗಲ್ವಾನ್ ಕಣಿವೆಗೆ ಭಾರತೀಯ ಸೇನೆ ಹೊಸ ಕಮಾಂಡಿಂಗ್ ಅಧಿಕಾರಿಯನ್ನು ನೇಮಿಸಿದೆ. ಮೊನ್ನೆ ನಡೆದಿದ್ದ ಸಂಘರ್ಷದಲ್ಲಿ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂತೋಷ್ ಬಾಬು ಹುತಾತ್ಮರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments