Webdunia - Bharat's app for daily news and videos

Install App

ಭಾರತ-ನೇಪಾಳ ಗಡಿಯಲ್ಲಿ ಗಲಭೆ ಉಂಟುಮಾಡಲು ಹಣ ನೀಡುತ್ತಿರುವ ಚೀನಾ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (11:51 IST)
ನವದೆಹಲಿ: ಭಾರತ ಮತ್ತು ನೇಪಾಳ ನಡುವೆ ಸಂಬಂಧ ಹಳಸುವಂತೆ ಮಾಡಿದ ಚೀನಾ ಈಗ ತನ್ನ ಬೇಳೆ ಬೇಯಿಸಿಕೊಳ್ಳಲು ನೇಪಾಳ ಗಡಿಯಲ್ಲಿ ಶಾಂತಿ ಕದಡುವ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.


ಭಾರತ-ನೇಪಾಳ ಗಡಿಯಲ್ಲಿ ವಿವಿಧ ಸಂಘಟನೆಗಳು ಗಡಿ ವಿಚಾರವನ್ನು ಮುಂದಿಟ್ಟುಕೊಂಡು ಭಾರತದ ವಿರುದ್ಧ ಪ್ರತಿಭಟನೆ ನಡೆಸಲು ಕೆಲವು ಸಂಘಟನೆಗಳಿಗೆ ಸುಮಾರು 2.5 ಕೋಟಿ ರೂ.ಗಳಷ್ಟು ಹಣ ನೀಡಿದೆ ಎಂದು ಗುಪ್ತಚರ ಮಾಹಿತಿ ಬಂದಿದೆ. ಭಾರತ ವಿರೋಧಿ ಪ್ರತಿಭಟನೆಗಳು, ಚಟುವಟಿಕೆಗಳಿಗೆ ಚೀನಾ ಹಣ ಒದಗಿಸುತ್ತಿದೆ ಎಂದು ತಿಳಿದುಬಂದಿದೆ. ಆ ಮೂಲಕ ನೇಪಾಳವನ್ನು ಭಾರತದಿಂದ ಬೇರ್ಪಡಿಸಿ ತನ್ನ ತೆಕ್ಕೆಗೆ ಸಂಪೂರ್ಣವಾಗಿ ಎಳೆದುಕೊಂಡು ಗಡಿಯಲ್ಲಿ ಪ್ರಾಬಲ್ಯ ಸಾಧಿಸಲು ಚೀನಾ ಹುನ್ನಾರ ನಡೆಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments