ಭಾರತ-ನೇಪಾಳ ಗಡಿಯಲ್ಲಿ ಗಲಭೆ ಉಂಟುಮಾಡಲು ಹಣ ನೀಡುತ್ತಿರುವ ಚೀನಾ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (11:51 IST)
ನವದೆಹಲಿ: ಭಾರತ ಮತ್ತು ನೇಪಾಳ ನಡುವೆ ಸಂಬಂಧ ಹಳಸುವಂತೆ ಮಾಡಿದ ಚೀನಾ ಈಗ ತನ್ನ ಬೇಳೆ ಬೇಯಿಸಿಕೊಳ್ಳಲು ನೇಪಾಳ ಗಡಿಯಲ್ಲಿ ಶಾಂತಿ ಕದಡುವ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.


ಭಾರತ-ನೇಪಾಳ ಗಡಿಯಲ್ಲಿ ವಿವಿಧ ಸಂಘಟನೆಗಳು ಗಡಿ ವಿಚಾರವನ್ನು ಮುಂದಿಟ್ಟುಕೊಂಡು ಭಾರತದ ವಿರುದ್ಧ ಪ್ರತಿಭಟನೆ ನಡೆಸಲು ಕೆಲವು ಸಂಘಟನೆಗಳಿಗೆ ಸುಮಾರು 2.5 ಕೋಟಿ ರೂ.ಗಳಷ್ಟು ಹಣ ನೀಡಿದೆ ಎಂದು ಗುಪ್ತಚರ ಮಾಹಿತಿ ಬಂದಿದೆ. ಭಾರತ ವಿರೋಧಿ ಪ್ರತಿಭಟನೆಗಳು, ಚಟುವಟಿಕೆಗಳಿಗೆ ಚೀನಾ ಹಣ ಒದಗಿಸುತ್ತಿದೆ ಎಂದು ತಿಳಿದುಬಂದಿದೆ. ಆ ಮೂಲಕ ನೇಪಾಳವನ್ನು ಭಾರತದಿಂದ ಬೇರ್ಪಡಿಸಿ ತನ್ನ ತೆಕ್ಕೆಗೆ ಸಂಪೂರ್ಣವಾಗಿ ಎಳೆದುಕೊಂಡು ಗಡಿಯಲ್ಲಿ ಪ್ರಾಬಲ್ಯ ಸಾಧಿಸಲು ಚೀನಾ ಹುನ್ನಾರ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments