Webdunia - Bharat's app for daily news and videos

Install App

ನೇರ ಯುದ್ಧ ಅಸಾಧ್ಯವೆಂದು ಭಾರತವನ್ನು ಹಣಿಯಲು ಹೊಸ ತಂತ್ರ ಮಾಡಿರುವ ಚೀನಾ

Webdunia
ಶುಕ್ರವಾರ, 31 ಜುಲೈ 2020 (09:52 IST)
ನವದೆಹಲಿ: ನೇರವಾಗಿ ಭಾರತೀಯ ಸೈನಿಕರ ವಿರುದ್ಧ ಹೋರಾಡಿ ಗೆಲ್ಲುವುದು ಅಷ್ಟು ಸುಲಭವಲ್ಲ ಎಂಬುದು ಈಗ ಕುಟಿಲ ಬುದ್ಧಿಯ ನೆರೆಯ ರಾಷ್ಟ್ರ ಚೀನಾಕ್ಕೆ ಅರಿವಾಗಿದೆ. ಹೀಗಾಗಿ ಅದೀಗ ಪರೋಕ್ಷ ಯುದ್ಧ ಆರಂಭಿಸಿದೆ.


ಭಾರತದ ಪಾಲಿಗೆ ಮಿತ್ರ ರಾಷ್ಟ್ರವಾಗಿದ್ದ ನೇಪಾಳವನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿರುವ ಚೀನಾ ಇದೀಗ ಭೂತಾನ್,  ಬಾಂಗ್ಲಾದೇಶ, ಅಫ್ಘಾನಿಸ್ತಾನವನ್ನೂ ಭಾರತದ ವಿರುದ್ಧ ಎತ್ತಿಕಟ್ಟುವ ಕೆಲಸಕ್ಕೆ ಮುಂದಾಗಿದೆ. ಈ ರಾಷ್ಟ್ರಗಳ ವಿದೇಶಾಂಗ ಇಲಾಖೆಯೊಂದಿಗೆ ಸಭೆ ನಡೆಸಿ ಭಾರತದ ವಿರುದ್ಧ ಕತ್ತಿ ಮಸೆಯುವ ತಂತ್ರ ರೂಪಿಸಿದೆ. ರಾಜತಾಂತ್ರಿಕವಾಗಿ ಭಾರತವನ್ನು ನೆರೆಹೊರೆಯ ರಾಷ್ಟ್ರಗಳಿಂದ ದೂರ ಮಾಡಿ ಏಕಾಂಗಿಯಾಗಿಸುವ ತಂತ್ರ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments