ಭಾರತದ ಪತ್ರಕರ್ತನಿಗೆ ದೇಶ ತೊರೆಯುವಂತೆ ಸೂಚಿಸಿದ ಚೀನಾ!

Webdunia
ಬುಧವಾರ, 14 ಜೂನ್ 2023 (10:29 IST)
ಬೀಜಿಂಗ್ : ವರದಿ ಮಾಡುತ್ತಿದ್ದ ಕೊನೆಯ ಭಾರತದ ಪತ್ರಕರ್ತನಿಗೆ ದೇಶವನ್ನು ತೊರೆಯುವಂತೆ ಚೀನಾ ಸೂಚಿಸಿದೆ.
 
ಕೋವಿಡ್ 19 ಬಳಿಕ ವಿದೇಶಿ ಪತ್ರಕರ್ತರಿಗೆ ನಿರ್ಬಂಧ ವಿಧಿಸಿದ್ದರೂ ಚೀನಾದಲ್ಲಿ ಭಾರತದ ಮಾಧ್ಯಮಗಳು ಕೆಲಸ ಮಾಡುತ್ತಿದ್ದವು.

ಪ್ರಸಾರ ಭಾರತಿಯ ಇಬ್ಬರು ಮತ್ತು ಹಿಂದೂ ಪತ್ರಿಕೆಯ ವರದಿಗಾರರ ವೀಸಾವನ್ನು ಈ ವರ್ಷದ ಏಪ್ರಿಲ್ನಲ್ಲಿ ಚೀನಾ ನವೀಕರಿಸಿರಲಿಲ್ಲ. ಈಗ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ ವರದಿಗಾರನಿಗೆ ದೇಶವನ್ನು ತೊರೆಯುವಂತೆ ಸೂಚಿಸಿದೆ.  

 
ಕೊರೊನಾ ಸೃಷ್ಟಿಕರ್ತ ದೇಶವಾದ ಚೀನಾದಲ್ಲಿ ವಾಕ್ ಸ್ವಾತಂತ್ರ್ಯ ಇಲ್ಲ ಎನ್ನುವುದು ಪ್ರಪಂಚಕ್ಕೆ ಗೊತ್ತಿರುವ ವಿಚಾರ. ಸರ್ಕಾರದ ಎಡವಟ್ಟುಗಳು ವಿಶ್ವಕ್ಕೆ ತಿಳಿಯಬಾರದು ಎಂದು ಬಹಳ ಮಾಧ್ಯಮಗಳಿಗೆ ಬಹಳ ಷರತ್ತು ವಿಧಿಸುತ್ತದೆ. ಅಲ್ಲಿನ ಪ್ರಜೆಗಳಿಗೆ ಭಾರತ ಸುದ್ದಿ ವೆಬ್ಸೈಟ್ ವೀಕ್ಷಣೆಯ ಸ್ವಾತಂತ್ರ್ಯವೂ ಇಲ್ಲದಾಗಿದೆ. ಭಾರತದ ಸುದ್ದಿ ಮಾಧ್ಯಮಗಳ ವೆಬ್ಸೈಟ್ಗಳ ಮೇಲೆ ಚೀನಿ ಸರ್ಕಾರ ಈ ಹಿಂದೆಯೇ ಸೆನ್ಸಾರ್ ಕತ್ತರಿ ಪ್ರಯೋಗಿಸಿತ್ತು.

ಇಂಟರ್ನೆಟ್ ಸೆನ್ಸಾರ್ ಮಾಡುವ ವಿಚಾರದಲ್ಲಿ ವಿಶ್ವದಲ್ಲೇ ಚೀನಾ ಸದಾ ಮುಂದು. ಈಗಾಗಲೇ ಇಲ್ಲಿ ಫೇಸ್ಬುಕ್, ವಾಟ್ಸಪ್, ಯೂಟ್ಯೂಬ್ಗಳು ಸೇರಿದಂತೆ ಹಲವು ತಾಣಗಳು ನಿಷೇಧವಾಗಿದೆ. ಸುದ್ದಿ ತಾಣಗಳಾದ ಬ್ಲೂಮ್ ಬರ್ಗ್, ದಿ ವಾಲ್ ಸ್ಟ್ರೀಟ್ ಜರ್ನಲ್, ನ್ಯೂಯಾರ್ಕ್ ಟೈಮ್ಸ್ ಸಹ ಬ್ಲಾಕ್ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಮುಂದಿನ ಸುದ್ದಿ
Show comments