ಭಾರತದ ಜತೆಗಿನ ಗುದ್ದಾಟಕ್ಕೆ ಕೆಲವೇ ಕ್ಷಣಗಳ ಮೊದಲು ಚೀನಾ ಮಾಡಿದ್ದೇನು ಗೊತ್ತಾ?!

Webdunia
ಸೋಮವಾರ, 29 ಜೂನ್ 2020 (09:09 IST)
ನವದೆಹಲಿ: ಜೂನ್ 15 ರಂದು ಭಾರತೀಯ ಸೇನೆ ಜತೆ ಗಲ್ವಾನ್ ವ್ಯಾಲಿಯಲ್ಲಿ ಗುದ್ದಾಟ ಆಕಸ್ಮಿಕ ಎಂದು ಚೀನಾ ಜಗತ್ತನ್ನು ನಂಬಿಸಲು ಪ್ರಯತ್ನಿಸುತ್ತಿದೆ. ಆದರೆ ಇದಕ್ಕೆ ಚೀನಾ ಮೊದಲೇ ಪೂರ್ವ ತಯಾರಿ ನಡೆಸಿತ್ತು ಎಂದು ಹಲವು ವರದಿಗಳು ಪುಷ್ಠೀಕರಿಸುತ್ತಿವೆ.


ಗಡಿಯಲ್ಲಿ ಭಾರತೀಯ ಸೇನೆ ಮೇಲೆರಗಲು ಚೀನಾ ಮೊದಲೇ ತಯಾರಿ ಮಾಡಿಕೊಂಡಿತ್ತು. ಇದಕ್ಕಾಗಿ ಗಡಿಗೆ ಮಾರ್ಷಿಯಲ್ ಆರ್ಟಿಸ್ಟ್ ಗಳು, ಪರ್ವತಾರೋಹಿಗಳನ್ನು ಕರೆಸಿತ್ತು ಎನ್ನಲಾಗಿದೆ. ಇಷ್ಟೆಲ್ಲಾ ಪೂರ್ವ ತಯಾರಿ ಮಾಡಿಕೊಂಡು ಭಾರತೀಯ ಸೈನಿಕರ ಮೇಲೆ ಹಠಾತ್ ದಾಳಿ ನಡೆಸಿದ ಚೀನಾ ಬಳಿಕ ಆರೋಪವನ್ನು ಭಾರತದ ಮೇಲೆ ಹಾಕಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments