Webdunia - Bharat's app for daily news and videos

Install App

ತೆರೆಮರೆಯಲ್ಲಿ ಪಾಕ್ ಬೆಂಬಲಿಸುವ ಚೀನಾ ಸರ್ಜಿಕಲ್ ಸ್ಟ್ರೈಕ್ ನಂತರ ಭಾರತಕ್ಕೆ ಹೇಳಿದ್ದೇನು ಗೊತ್ತಾ?!

Webdunia
ಬುಧವಾರ, 27 ಫೆಬ್ರವರಿ 2019 (08:55 IST)
ಬೀಜಿಂಗ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಜೈಶೆ ಉಗ್ರ ಮಸೂದ್ ಅಜರ್ ನನ್ನು ಅಂತಾರಾಷ್ಟ್ರೀಯ ಉಗ್ರ ಎಂದು ಘೋಷಿಸುವ ಭಾರತದ ಪ್ರಸ್ತಾಪಕ್ಕೆ ತಡೆಯಾಗಿರುವ ಚೀನಾ ಇದೀಗ ಸರ್ಜಿಕಲ್ ಸ್ಟ್ರೈಕ್ ಬಳಿಕ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.


ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ವಾಯು ಸೇನೆ ನಿನ್ನೆ ಬೆಳಗಿನ ಜಾವ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ನೆಲೆಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಭಾರತೀಯ ವಾಯು ಸೇನೆಯ ದಾಳಿಯಿಂದ ಬೆಚ್ಚಿ ಬಿದ್ದ ಪಾಕ್ ಕೂಡಾ ಪ್ರತೀಕಾರ ನೀಡುವುದಾಗಿ ಹೇಳಿಕೊಂಡಿತ್ತು.

ಈ ಎಲ್ಲಾ ಬೆಳವಣಿಗೆಗಳ ನಂತರ ಚೀನಾ ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದ್ದು, ‘ಭಾರತ ಮತ್ತು ಪಾಕಿಸ್ತಾನ ಏಷ್ಯಾದ ಪ್ರಮುಖ ದೇಶಗಳು. ಈ ಎರಡು ದೇಶಗಳು ಪರಸ್ಪರ ಶಾಂತಿ ಕಾಯ್ದುಕೊಳ್ಳುವುದು ಮುಖ್ಯ. ಭಾರತ ಹೀಗೇ ಉಗ್ರರ ವಿರುದ್ಧ ತನ್ನ ಹೋರಾಟ ಮುಂದುವರಿಸಲಿ’ ಎಂದು ಚೀನಾ ಹೇಳಿಕೊಂಡಿದೆ. ತೆರೆಮರೆಯಲ್ಲಿ ಪಾಕ್ ಉಗ್ರನನ್ನು ಬೆಂಬಲಿಸುತ್ತಾ ಈ ರೀತಿ ಹೊರ ಜಗತ್ತಿಗೆ ಮತ್ತೊಂದು ಹೇಳಿಕೆ ನೀಡುತ್ತಿರುವ ಚೀನಾ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments