Webdunia - Bharat's app for daily news and videos

Install App

ಮತ್ತೊಮ್ಮೆ ಗುಟುರು ಹಾಕಿದ ಚೀನಾ ಅಧ್ಯಕ್ಷ

Webdunia
ಮಂಗಳವಾರ, 1 ಆಗಸ್ಟ್ 2017 (10:53 IST)
ಬೀಜಿಂಗ್: ಚೀನಾ ಜನತೆಗೆ ಶಾಂತಿ ಬೇಕು. ನಾವು ಆಕ್ರಮಣ ಮಾಡಲು ಮುಂದಾಗುವುದಿಲ್ಲ. ಆದರೆ ನಮ್ಮ ಸಾರ್ವಭೌಮತೆಗೆ ಧಕ್ಕೆಯಾದರೆ ಸುಮ್ಮನಿರಲ್ಲ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಎಚ್ಚರಿಕೆ ನೀಡಿದ್ದಾರೆ.


ಸೇನಾ ಕಾರ್ಯಕ್ರಮದಲ್ಲಿ ಮಾತನಾಡಿದ  ಅವರು ‘ನಾವು ಸಾಮ್ರಾಜ್ಯ ವಿಸ್ತರಿಸುವ ಹುಚ್ಚು ಇಟ್ಟುಕೊಂಡಿಲ್ಲ. ನಾವು ಶಾಂತಿ ಬಯಸುತ್ತೇವೆ. ಆದರೆ ಚೀನಾ ಗಡಿಯೊಳಗೆ ಯಾವುದೇ ಬಾಹ್ಯ ಶಕ್ತಿಗಳಿಗೆ ನುಗ್ಗಲು ಬಿಡಲ್ಲ. ನಮ್ಮನ್ನು ಕೆಣಕಲು ಬಂದರೆ ಶತ್ರುಗಳನ್ನು ಹೇಳ ಹೆಸರಿಲ್ಲದಂತೆ ಹೊಡೆದೋಡಿಸುತ್ತೇವೆ’ ಎಂದು ಕ್ಸಿ ಜಿನ್ ಪಿಂಗ್ ಹೇಳಿದ್ದಾರೆ.

ಭಾರತದೊಂದಿಗೆ ಗಡಿ ವಿವಾದವಿರುವ ಹಿನ್ನಲೆಯಲ್ಲಿ ಜಿನ್ ಪಿಂಗ್ ಇದನ್ನು ಪರೋಕ್ಷವಾಗಿ ಭಾರತವನ್ನು ಉದ್ದೇಶಿಸಿ ಹೇಳಿದ್ದಾರೆ ಎಂದೇ ನಂಬಲಾಗಿದೆ. ಇತ್ತೀಚೆಗೆ ಯುದ್ಧಕ್ಕೆ ಸಿದ್ಧರಾಗಿ ಎಂದು ಜಿನ್ ಪಿಂಗ್ ತಮ್ಮ ಸೈನಿರಿಗೆ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ..  ಕಾಜೋಲ್ ಗೆ ಪ್ರತಿದಿನ ಬೈತಾರಂತೆ ಪತಿ ಅಜಯ್ ದೇವಗನ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments