Webdunia - Bharat's app for daily news and videos

Install App

ಯುದ್ಧದ ಮಾತುಕತೆ ಆಡಿ ನಿಮ್ಮೊಂದಿಗಲ್ಲ ಬಿಡಿ ಎಂದ ಚೀನಾ!

Webdunia
ಗುರುವಾರ, 28 ಮೇ 2020 (09:40 IST)
ನವದೆಹಲಿ: ಒಂದೆಡೆ ವಿಶ್ವವೇ ಕೊರೋನಾ ವಿರುದ್ಧ ಹೋರಾಡುತ್ತಿದ್ದರೆ, ಇದನ್ನು ವಿಶ್ವಕ್ಕೇ ಹರಡಿದ ಚೀನಾ ಯುದ್ಧೋತ್ಸಾಹದಲ್ಲಿದೆ.


ಭಾರತ, ತೈವಾನ್ ಮತ್ತು ಅಮೆರಿಕಾದೊಂದಿಗೆ ಸದ್ಯಕ್ಕೆ ಗಡಿ ತಿಕ್ಕಾಟ ನಡೆಸುತ್ತಿರುವ ಚೀನಾ ಈಗ ಯುದ್ಧಕ್ಕೆ ತಯಾರಾಗುತ್ತಿದೆ. ಯುದ್ಧಕ್ಕೆ ತಯಾರಾಗುವಂತೆ ಚೀನಾ ಅಧ‍್ಯಕ್ಷ ಕ್ಸಿನ್ ಜಿನ್ ಪಿಂಗ್ ಪೀಪಲ್ಸ್ ಲಿಬರೇಷನ್ ಆರ್ಮಿಗೆ ಕರೆ ನೀಡಿದ್ದಾರೆ.

ಹೀಗಾಗಿ ಈಗ ಶತ್ರು ಯಾರಾಗಿರಬಹುದು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಭಾರತದೊಂದಿಗೆ ಗಡಿಯಲ್ಲಿ ಇತ್ತೀಚೆಗೆ ತೀವ್ರ ಚಕಮಕಿ ನಡೆಸುತ್ತಿರುವ ಚೀನಾ ಅಲ್ಲಿ ಸೈನಿಕರ ಜಮಾವಣೆಯನ್ನೂ ಹೆಚ್ಚಿಸುತ್ತಿದೆ. ಹೀಗಾಗಿ ಭಾರತವನ್ನೇ ಗುರಿಯಾಗಿಸಿ ನೀಡಿದ ಹೇಳಿಕೆಯೇ ಎಂದು ಈಗ ಚರ್ಚೆಯಾಗುತ್ತಿತ್ತು. ಆದರೆ ಭಾರತದ ಪ್ರತಿಯೋಜನೆಯ ಬಳಿಕ ಬೆಚ್ಚಿಬಿದ್ದ ಚೀನಾ ಈಗ ಶಾಂತಿ ಮಾತುಕತೆ ಪ್ರಸ್ತಾಪವಿಟ್ಟಿದ್ದು, ಯುದ್ಧಕ್ಕೆ ತಯಾರಾಗಲು ಹೇಳಿದ್ದು ಭಾರತದ ವಿರುದ್ಧವಲ್ಲ ಎಂದು ತೇಪೆ ಹಚ್ಚಲು ಪ್ರಯತ್ನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments