Webdunia - Bharat's app for daily news and videos

Install App

ಭಾರತದೊಂದಿಗೆ ಆತ್ಮಿಯವಾದರೆ ಜಾಗೃತೆ: ನೇಪಾಳಕ್ಕೆ ಚೀನಾ ಎಚ್ಚರಿಕೆ

Webdunia
ಮಂಗಳವಾರ, 20 ಸೆಪ್ಟಂಬರ್ 2016 (15:27 IST)
ನೇಪಾಳ ಪ್ರಧಾನಿ ಪ್ರಚಂಡಾ ಭಾರತಕ್ಕೆ ಭೇಟಿ ನೀಡಿದ ಕೆಲವೇ ದಿನಗಳ ನಂತರ ಭಾರತೊಂದಿಗೆ ಆತ್ಮಿಯ ಸಂಬಂಧ ಬೆಳೆಸಿದಲ್ಲಿ ಜಾಗೃತೆ ಎಂದು ಚೀನಾ ಎಚ್ಚರಿಕೆ ನೀಡಿದೆ.
 
ಭಾರತದೊಂದಿಗಿನ ಆತ್ಮಿಯತೆಯಲ್ಲಿ ಹೆಚ್ಚಳ ಮತ್ತು ಚೀನಾದೊಂದಿಗೆ ಅಲ್ಪಮೈತ್ರಿ ತೋರಿದಲ್ಲಿ ಗಂಬೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಗುಡುಗಿದೆ.
 
ಚೀನಾ ಸರಕಾರಕ್ಕೆ, ನೇಪಾಳ ಸರಕಾರದೊಂದಿಗೆ ಮೂಲಸೌಕರ್ಯ ಕ್ಷೇತ್ರಗಳಾದ ಬ್ರಿಕ್ ಆಂಡ್ ರೋಡ್ ಯೋಜನೆಗೆ ಧಕ್ಕೆಯಾಗಲಿದೆ ಎನ್ನುವ ಆತಂಕ ಕಾಡುತ್ತಿದೆ.   
 
ನೇಪಾಳದ ಸಂವಿಧಾನ ತಿದ್ದುಪಡಿ ವಿರೋಧಿಸಿ ಮಾದೇಸಿ ಸಮುದಾಯ ರಸ್ತೆ ತಡೆ ನಡೆಸಿದ ಸಂದರ್ಭದಲ್ಲಿ ಭಾರತ ಮತ್ತು ನೇಪಾಳ ಮಧ್ಯೆ ಪರಿಸ್ಥಿತಿ ವಿಷಮಗೊಂಡ ಸಂದರ್ಭದಲ್ಲಿ ಮಾಜಿ ಪ್ರಧಾನಿ ಕೆ.ಪಿ.ಓಲಿ ಸರಕಾರದೊಂದಿಗೆ ಚೀನಾ ಒಪ್ಪಂದ ಮಾಡಿಕೊಂಡಿತ್ತು.
 
ಇದೀಗ, ನೇಪಾಳ-ಚೀನಾ ಸಂಬಂಧಗಳು ಹದಗೆಟ್ಟಿದ್ದು, ಚೀನಾ ನಾಯಕರು ನೇಪಾಳಕ್ಕೆ ಭೇಟಿ ನೀಡುವ ಕಾರ್ಯಕ್ರಮಗಳನ್ನು ನೇಪಾಳ ಸರಕಾರ ರದ್ದುಗೊಳಿಸಿರುವುದು ಚೀನಾ ಸರಕಾರಕ್ಕೆ ಆಕ್ರೋಶ ಉಂಟು ಮಾಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments