Webdunia - Bharat's app for daily news and videos

Install App

ಪ್ರಧಾನಿ ಮೋದಿ-ಅಜಿತ್ ದೋವಲ್ ಜೋಡಿ ರಂಗಕ್ಕಿಳಿಯುತ್ತಿದ್ದಂತೇ ಬೆಚ್ಚಿದ ಚೀನಾ

Webdunia
ಗುರುವಾರ, 28 ಮೇ 2020 (09:25 IST)
ನವದೆಹಲಿ: ಗಡಿಯಲ್ಲಿ ತಂಟೆ ಮಾಡುತ್ತಿದ್ದ ಚೀನಾ ಈಗ ಪ್ರಧಾನಿ ಮೋದಿ-ಅಜಿತ್ ದೋವಲ್ ಟೀಂ ರಂಗಕ್ಕಿಳಿದು ರಣತಂತ್ರ ಹೆಣೆಯುತ್ತಿದ್ದಂತೇ ಬೆಚ್ಚಿ ಹಿಂದೇಟು ಹಾಕಿದೆ.


ಇಷ್ಟು ದಿನ ಸೇನಾಧಿಕಾರಿಗಳ ನಡುವೆ ಮಾತುಕತೆ ಪದೇ ಪದೇ ಮಾತುಕತೆ ವೈಫಲ್ಯವಾಗಿತ್ತು. ಅದರ ಬೆನ್ನಲ್ಲೇ ಚೀನಾ ಲಡಾಕ್ ಗಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆ ಜಮಾವಣೆ ಮಾಡಿದ್ದಲ್ಲದೆ, ಹೊಸ ವಾಯುನೆಲೆಗಳ ಸ್ಥಾಪನೆ ಮಾಡಿ ಯುದ್ಧೋತ್ಸಾಹದಲ್ಲಿತ್ತು.

ಆದರೆ ಪ್ರಧಾನಿ ಮೋದಿ ರಕ್ಷಣಾ ಸಚಿವರು, ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿದ್ದಲ್ಲದೆ, ಭದ್ರತಾ ಸಲಹೆಗಾರ ಅಜಿತ್ ದೋವಲ್ ಪಕ್ಕಾ ರಣತಂತ್ರ ರೂಪಿಸುತ್ತಿದ್ದಂತೇ ವಿವಾದಕ್ಕೆ ತೇಪೆ ಹಚ್ಚಲು ಮುಂದಾಗಿದೆ. ಇದೀಗ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಹೇಳಿಕೆ ನೀಡಿದೆ.

ಹಿಂದೆಯೂ ಗಡಿ ತಂಟೆ ಮಾಡಿದ್ದ ಚೀನಾಗೆ ಸೇನೆಯ ಮೂಲಕವೇ ಅಜಿತ್ ದೋವಲ್ ಬಿಸಿ ಮುಟ್ಟಿಸಿದ್ದರು. ಈಗ ಮತ್ತೆ ಅಜಿತ್ ದೋವಲ್ ಟೀಂ ರಂಗಕ್ಕಿಳಿದಿರುವುದರಿಂದ ಚೀನಾ ಮೆತ್ತಗಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments