Webdunia - Bharat's app for daily news and videos

Install App

ಭಾರತಕ್ಕೆ ಚೀನಾದಿಂದ ಕೊನೇ ಎಚ್ಚರಿಕೆ

Webdunia
ಶುಕ್ರವಾರ, 18 ಆಗಸ್ಟ್ 2017 (09:08 IST)
ಬೀಜಿಂಗ್: ಡೋಕ್ಲಾಂ ಗಡಿಯಿಂದ ಸೇನೆ ಹಿಂಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಚೀನಾ ಅಂತಿಮ ಎಚ್ಚರಿಕೆ ನೀಡಿದೆ.

 
ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಬ್ರಿಕ್ಸ್ ಸಮ್ಮೇಳನದಲ್ಲಿ ಚೀನಾ ಈ ಬಗ್ಗೆ ಭಾರತಕ್ಕೆ ಕಡೇ ಎಚ್ಚರಕೆ ನೀಡಲಿದೆ. ನಿಗದಿತ ದಿನದೊಳಗೆ ಸೇನೆ ಹಿಂಪಡೆಯದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಭಾರತವೇ ಹೊಣೆಯಾದೀತು ಎಂದು ಚೀನಾ ಎಚ್ಚರಿಕೆ ನೀಡಲಿದೆ ಎಂದು ಚೀನಾದ ಸರ್ಕಾರಿ ಸ್ವಾಮ್ಯದ ಪತ್ರಿಕೆ ವರದಿ ಮಾಡಿದೆ.

ಚೀನಾದ ಮಾಜಿ ಮಿಲಿಟರಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ಆಧರಿಸಿ ಚೀನಾದ ಮಾಧ್ಯಮ ಈ ವರದಿ ಮಾಡಿದೆ. ಭಾರತ ಮತ್ತು ಚೀನಾ ಗಡಿ ವಿವಾದದ ವಿಚಾರದಲ್ಲಿ ಚೀನಾ ಮಾಧ್ಯಮಗಳೇ ಎಲ್ಲರಿಗಿಂತ ಹೆಚ್ಚು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುವ ಯತ್ನ ನಡೆಸುತ್ತಿದೆ.

ಇದನ್ನೂ ಓದಿ.. ಕೋಲ್ಡ್ ವಾಟರ್ ಜತೆಗೆ ಮಾತ್ರೆ ಸೇವಿಸಬಾರದೇಕೆ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments