Webdunia - Bharat's app for daily news and videos

Install App

ನೇರ ಗುದ್ದಾಡಿ ಅವಮಾನ ಅನುಭವಿಸಿದ ಚೀನಾದಿಂದ ಈಗ ಸೈಬರ್ ಅಸ್ತ್ರ

Webdunia
ಬುಧವಾರ, 24 ಜೂನ್ 2020 (09:58 IST)
ನವದೆಹಲಿ: ಭಾರತದ ವಿರುದ್ಧ ಗಡಿಯಲ್ಲಿ ಸೈನಿಕರನ್ನು ಛೂ ಬಿಟ್ಟು ಸಂಘರ್ಷ ನಡೆಸಿ ಅವಮಾನ ಅನುಭವಿಸಿದ ಚೀನಾ ಈಗ ಸೈಬರ್ ಯುದ್ಧ ನಡೆಸಲು ಮುಂದಾಗಿದೆ ಎನ್ನಲಾಗಿದೆ.


ಸರ್ಕಾರಿ, ಖಾಸಗೀ ವಲಯದ ಪ್ರಮುಖ ಮಾಹಿತಿ ಕದಿಯಲು ಮುಂದಾಗಿದೆ ಎಂದು ಸಿಂಗಾಪುರ ಮೂಲದ ಸೈಫರ್ಮಾ ರಿಸರ್ಚ್ ಎಚ್ಚರಿಸಿದೆ.

ರಕ್ಷಣಾ ಇಲಾಖೆ, ಐಟಿ ವಲಯ, ಟೆಲಿಕಾಂ ವಲಯ ಸೇರಿದಂತೆ ಭಾರತದ ಪ್ರಮುಖ ವಲಯಗಳ ಇ ಮಾಹಿತಿ ಕದಿಯಲು ಹ್ಯಾಕರ್ ಗಳನ್ನು ಬಳಸಲು ಮುಂದಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments