Webdunia - Bharat's app for daily news and videos

Install App

ಭಾರತದ ವಿರುದ್ಧ ಚೀನಾ ‘ಕುರಿಗಾಹಿಗಳ’ ಅಸ್ತ್ರ!

Webdunia
ಮಂಗಳವಾರ, 31 ಅಕ್ಟೋಬರ್ 2017 (09:25 IST)
ನವದೆಹಲಿ: ಡೋಕ್ಲಾಂ ವಿವಾದದ ನಂತರ ಪೆಟ್ಟು ತಿಂದ ಹಾವಿನಂತಾಡುತ್ತಿರುವ ನೆರೆಯ ಚೀನಾ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಭಾರತಕ್ಕೆ ಏಟು ನೀಡಲು ಹೊಂಚು ಹಾಕಿದೆ.

 
ಇದೀಗ ಹೊಸದಾಗಿ ಬೆಳಕಿಗೆ ಬಂದಿರುವ ಅಂಶವೆಂದರೆ ಚೀನಾ ಭಾರತ ಗಡಿ ಭಾಗದಲ್ಲಿ ಕುರಿಗಾಹಿಗಳನ್ನೇ ಬೇಹುಗಾರರಾಗಿ ನೇಮಿಸಿ ತನ್ನ ಬೇಳೆ ಬೇಯಿಸಿಕೊಳ್ಳಲು ಚೀನಾ ಮುಂದಾಗಿದೆ. ಎರಡನೇ ಬಾರಿಗೆ ಅಧ್ಯಕ್ಷರಾಗಿ ಮುಂದುವರಿಯುತ್ತಿರುವ ಕ್ಸಿನ್ ಜಿನ್ ಪಿಂಗ್ ಗಡಿಯಲ್ಲಿ ನಿಂತು ಚೀನಾ ನೆಲ ರಕ್ಷಿಸಲು ಮುಂದಾಗಿ ಎಂದು ಕರೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಭಾರತ ಮತ್ತು ಬಾಂಗ್ಲಾದೇಶಕ್ಕೂ ನೀರು ಒದಗಿಸುವ ಬ್ರಹ್ಮ ಪುತ್ರಾ ನದಿಗೆ 1 ಸಾವಿರ ಕಿ.ಮೀ. ಉದ್ದದ ಸುರಂಗ ಕೊರೆಯುವ ಯೋಜನೆಗೆ ಚೀನಾ ಮುಂದಾಗಿದೆ. ಇದರಿಂದಾಗಿ ಭಾರತ ಮತ್ತು ಬಾಂಗ್ಲಾದೇಶಕ್ಕೆ ನೀರು ಸಿಗದಂತೆ ಮಾಡುವ ಹುನ್ನಾರ ನಡೆಸಿದೆ ಎನ್ನಲಾಗಿದೆ. ಚೀನಾ ಈ ರೀತಿ ಮಾಡಿದರೆ ಚೀನಾ ಗಡಿಗೆ ತಾಗಿಕೊಂಡಿರುವ ಭಾರತ ಹಲವು ರಾಜ್ಯಗಳಿಗೆ ಅಗತ್ಯ ನೀರಿನ ಕೊರತೆ ಎದುರಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments