Webdunia - Bharat's app for daily news and videos

Install App

ಭಾರತವನ್ನು ನೋಡಿ ಹೊಟ್ಟೆ ಉರಿದುಕೊಳ್ಳುತ್ತಿರುವ ಚೀನಾ

Webdunia
ಸೋಮವಾರ, 17 ಜುಲೈ 2017 (10:17 IST)
ಬೀಜಿಂಗ್: ಗಡಿಯಲ್ಲಿ ತಗಾದೆ ತೆಗೆಯುತ್ತಿದ್ದ ಚೀನಾ ಭಾರತದ ನೀತಿ ನೋಡಿ ಬೆಚ್ಚಿದೆ. ಗಡಿ ಭಾಗದಲ್ಲಿ ಮಿಲಿಟರಿ ಶಕ್ತಿ ಪ್ರದರ್ಶನವೊಂದೇ ಮಾಡುತ್ತಿದ್ದರೆ ತಾನು ಜಾಗತಿಕವಾಗಿ ಬೆಂಬಲ ಕಳೆದುಕೊಳ್ಳಬೇಕಾದೀತು ಎಂದು ಬುದ್ದಿ ಕಲಿತಿದೆ.


ಗಡಿಯಲ್ಲಿ ಏನೇ ಮಾಡಿದರೂ, ತಲೆ ಕೆಡಿಸಿಕೊಳ್ಳದೆ ವ್ಯಾಪಾರ, ವಾಣಿಜ್ಯ ಕ್ಷೇತ್ರದಲ್ಲಿ ಭಾರತದ ಅಭಿವೃದ್ಧಿ ನೋಡಿ ಹೊಟ್ಟೆ ಉರಿಸಿಕೊಳ್ಳುತ್ತಿರುವ ಚೀನಾ ಮಾಧ್ಯಮಗಳು, ಗಡಿ ಗಲಾಟೆ ಬಿಟ್ಟು, ಶಾಂತವಾಗಿದ್ದುಕೊಂಡು ವಾಣಿಜ್ಯ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಸಲಹೆ ಮಾಡಿವೆ.

‘ಭಾರತದ ಅಭಿವೃದ್ಧಿ ನೋಡಿ ಚೀನಾ ‘ಶಾಂತವಾಗಿರಬೇಕು’. ನಮ್ಮ ವಾಣಿಜ್ಯ, ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕು. ಭಾರತದ ದೌರ್ಬಲ್ಯವೆಂದರೆ ದುಬಾರಿ ವೆಚ್ಚದ ಉತ್ಪಾದನೆ. ಇದನ್ನೇ ಚೀನಾ ಬಂಡವಾಳ ಮಾಡಿಕೊಂಡು ಜಾಗತಿಕ ಹೂಡಿಕೆದಾರರನ್ನು ತನ್ನತ್ತ ಸೆಳೆಯಬೇಕು. ಹಾಗೂ ನಾವು ಹೊಸದೊಂದು ಯುಗ ಸೃಷ್ಟಿಸಬೇಕು’ ಎಂದು ಅಲ್ಲಿನ ಸರ್ಕಾರಕ್ಕೆ ಸಲಹೆ ಮಾಡಿವೆ.

ಎರಡು ದಶಕಗಳ ಹಿಂದೆ ಚೀನಾದಲ್ಲಿ ನಡೆದ ಕೈಗಾರಿಕಾ ಕ್ರಾಂತಿ ಈಗ ಭಾರತದಲ್ಲಿ ಆಗುತ್ತಿದೆ. ಇದರಿಂದಾಗಿ ಭಾರತ ಜಾಗತಿಕ ಹೂಡಿಕೆದಾರರ ಸ್ವರ್ಗವಾಗಿ ಮಾರ್ಪಾಡಾಗುತ್ತಿದೆ ಎಂದು ಮಾಧ್ಯಮಗಳು ಹೊಟ್ಟೆ ಉರಿದುಕೊಂಡಿವೆ.

ಇದನ್ನೂ ಓದಿ.. ನೇತಾಜಿ ಸಾವಿಗೆ ಹೊಸ ಟ್ವಿಸ್ಟ್?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments