Webdunia - Bharat's app for daily news and videos

Install App

ಭಾರತವನ್ನು ನೋಡಿ ಹೊಟ್ಟೆ ಉರಿದುಕೊಳ್ಳುತ್ತಿರುವ ಚೀನಾ

Webdunia
ಸೋಮವಾರ, 17 ಜುಲೈ 2017 (10:17 IST)
ಬೀಜಿಂಗ್: ಗಡಿಯಲ್ಲಿ ತಗಾದೆ ತೆಗೆಯುತ್ತಿದ್ದ ಚೀನಾ ಭಾರತದ ನೀತಿ ನೋಡಿ ಬೆಚ್ಚಿದೆ. ಗಡಿ ಭಾಗದಲ್ಲಿ ಮಿಲಿಟರಿ ಶಕ್ತಿ ಪ್ರದರ್ಶನವೊಂದೇ ಮಾಡುತ್ತಿದ್ದರೆ ತಾನು ಜಾಗತಿಕವಾಗಿ ಬೆಂಬಲ ಕಳೆದುಕೊಳ್ಳಬೇಕಾದೀತು ಎಂದು ಬುದ್ದಿ ಕಲಿತಿದೆ.


ಗಡಿಯಲ್ಲಿ ಏನೇ ಮಾಡಿದರೂ, ತಲೆ ಕೆಡಿಸಿಕೊಳ್ಳದೆ ವ್ಯಾಪಾರ, ವಾಣಿಜ್ಯ ಕ್ಷೇತ್ರದಲ್ಲಿ ಭಾರತದ ಅಭಿವೃದ್ಧಿ ನೋಡಿ ಹೊಟ್ಟೆ ಉರಿಸಿಕೊಳ್ಳುತ್ತಿರುವ ಚೀನಾ ಮಾಧ್ಯಮಗಳು, ಗಡಿ ಗಲಾಟೆ ಬಿಟ್ಟು, ಶಾಂತವಾಗಿದ್ದುಕೊಂಡು ವಾಣಿಜ್ಯ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಸಲಹೆ ಮಾಡಿವೆ.

‘ಭಾರತದ ಅಭಿವೃದ್ಧಿ ನೋಡಿ ಚೀನಾ ‘ಶಾಂತವಾಗಿರಬೇಕು’. ನಮ್ಮ ವಾಣಿಜ್ಯ, ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕು. ಭಾರತದ ದೌರ್ಬಲ್ಯವೆಂದರೆ ದುಬಾರಿ ವೆಚ್ಚದ ಉತ್ಪಾದನೆ. ಇದನ್ನೇ ಚೀನಾ ಬಂಡವಾಳ ಮಾಡಿಕೊಂಡು ಜಾಗತಿಕ ಹೂಡಿಕೆದಾರರನ್ನು ತನ್ನತ್ತ ಸೆಳೆಯಬೇಕು. ಹಾಗೂ ನಾವು ಹೊಸದೊಂದು ಯುಗ ಸೃಷ್ಟಿಸಬೇಕು’ ಎಂದು ಅಲ್ಲಿನ ಸರ್ಕಾರಕ್ಕೆ ಸಲಹೆ ಮಾಡಿವೆ.

ಎರಡು ದಶಕಗಳ ಹಿಂದೆ ಚೀನಾದಲ್ಲಿ ನಡೆದ ಕೈಗಾರಿಕಾ ಕ್ರಾಂತಿ ಈಗ ಭಾರತದಲ್ಲಿ ಆಗುತ್ತಿದೆ. ಇದರಿಂದಾಗಿ ಭಾರತ ಜಾಗತಿಕ ಹೂಡಿಕೆದಾರರ ಸ್ವರ್ಗವಾಗಿ ಮಾರ್ಪಾಡಾಗುತ್ತಿದೆ ಎಂದು ಮಾಧ್ಯಮಗಳು ಹೊಟ್ಟೆ ಉರಿದುಕೊಂಡಿವೆ.

ಇದನ್ನೂ ಓದಿ.. ನೇತಾಜಿ ಸಾವಿಗೆ ಹೊಸ ಟ್ವಿಸ್ಟ್?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments