ತೆಂಗಿನಕಾಯಿ ಕೊರತೆಯ ಬಗ್ಗೆ ತಿಳಿಸಲು ತೆಂಗಿನ ಮರ ಹತ್ತಿದ ಸಚಿವ

Webdunia
ಸೋಮವಾರ, 21 ಸೆಪ್ಟಂಬರ್ 2020 (12:34 IST)
ಕೊಲಂಬೊ: ತೆಂಗಿನಕಾಯಿ ಕೊರತೆಯ ಬಗ್ಗೆ ಜನರಿಗೆ ವಿವರಿಸಲು ಶ್ರೀಲಂಕಾದ ಸಚಿವರೊಬ್ಬರು ತೆಂಗಿನ ಮರ ಏರಿ ವಿವರಣೆ ನೀಡಿದ್ದಾರೆ.

ಶ್ರೀಲಂಕಾದ ರಾಜ್ಯ ಸಚಿವ ಅರುಂಡಿಕಾ ಫರ್ನಾಂಡೊ ಅವರು ಯಂತ್ರದ ಸಹಾಯದಿಂದ ತೆಂಗಿನ ಮರವನ್ನು ಏರಿ, ದೇಶ ಎದುರಿಸುತ್ತಿರುವ ತೆಂಗಿನಕಾಯಿ ಕೊರತೆಯ ಬಗ್ಗೆ ಜನರಿಗೆ ತಿಳಿಸಿದ್ದಾರೆ. ಸ್ಥಳೀಯ ಕೈಗಾರಿಕೆಗೆ ಹಾಗೂ ದೇಶಿಯ ಬಳಕೆಗೆ ದೇಶವು 700ದಶಲಕ್ಷ ತೆಂಗಿನಕಾಯಿ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ.

ಹಾಗೇ ಲಭ್ಯವಿರುವ ಪ್ರತಿಯೊಂದು ಭೂಮಿಯನ್ನು ತೆಂಗಿನ ಕೃಷಿಗೆ ಬಳಸುತ್ತೇವೆ. ಹಾಗೇ ತೆಂಗಿನಕಾಯಿ ಬೆಲೆಯನ್ನು ಕಡಿಮೆ ಮಾಡುವ ಗುರಿ ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.  ಕೊನೆಗೂ ಅವರು ಬೆಂಬಲಿಗರ ಸಹಾಯದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments