Webdunia - Bharat's app for daily news and videos

Install App

ತೆಂಗಿನಕಾಯಿ ಕೊರತೆಯ ಬಗ್ಗೆ ತಿಳಿಸಲು ತೆಂಗಿನ ಮರ ಹತ್ತಿದ ಸಚಿವ

Webdunia
ಸೋಮವಾರ, 21 ಸೆಪ್ಟಂಬರ್ 2020 (12:34 IST)
ಕೊಲಂಬೊ: ತೆಂಗಿನಕಾಯಿ ಕೊರತೆಯ ಬಗ್ಗೆ ಜನರಿಗೆ ವಿವರಿಸಲು ಶ್ರೀಲಂಕಾದ ಸಚಿವರೊಬ್ಬರು ತೆಂಗಿನ ಮರ ಏರಿ ವಿವರಣೆ ನೀಡಿದ್ದಾರೆ.

ಶ್ರೀಲಂಕಾದ ರಾಜ್ಯ ಸಚಿವ ಅರುಂಡಿಕಾ ಫರ್ನಾಂಡೊ ಅವರು ಯಂತ್ರದ ಸಹಾಯದಿಂದ ತೆಂಗಿನ ಮರವನ್ನು ಏರಿ, ದೇಶ ಎದುರಿಸುತ್ತಿರುವ ತೆಂಗಿನಕಾಯಿ ಕೊರತೆಯ ಬಗ್ಗೆ ಜನರಿಗೆ ತಿಳಿಸಿದ್ದಾರೆ. ಸ್ಥಳೀಯ ಕೈಗಾರಿಕೆಗೆ ಹಾಗೂ ದೇಶಿಯ ಬಳಕೆಗೆ ದೇಶವು 700ದಶಲಕ್ಷ ತೆಂಗಿನಕಾಯಿ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ.

ಹಾಗೇ ಲಭ್ಯವಿರುವ ಪ್ರತಿಯೊಂದು ಭೂಮಿಯನ್ನು ತೆಂಗಿನ ಕೃಷಿಗೆ ಬಳಸುತ್ತೇವೆ. ಹಾಗೇ ತೆಂಗಿನಕಾಯಿ ಬೆಲೆಯನ್ನು ಕಡಿಮೆ ಮಾಡುವ ಗುರಿ ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.  ಕೊನೆಗೂ ಅವರು ಬೆಂಬಲಿಗರ ಸಹಾಯದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments