Webdunia - Bharat's app for daily news and videos

Install App

ತೆಂಗಿನಕಾಯಿ ಕೊರತೆಯ ಬಗ್ಗೆ ತಿಳಿಸಲು ತೆಂಗಿನ ಮರ ಹತ್ತಿದ ಸಚಿವ

Webdunia
ಸೋಮವಾರ, 21 ಸೆಪ್ಟಂಬರ್ 2020 (12:34 IST)
ಕೊಲಂಬೊ: ತೆಂಗಿನಕಾಯಿ ಕೊರತೆಯ ಬಗ್ಗೆ ಜನರಿಗೆ ವಿವರಿಸಲು ಶ್ರೀಲಂಕಾದ ಸಚಿವರೊಬ್ಬರು ತೆಂಗಿನ ಮರ ಏರಿ ವಿವರಣೆ ನೀಡಿದ್ದಾರೆ.

ಶ್ರೀಲಂಕಾದ ರಾಜ್ಯ ಸಚಿವ ಅರುಂಡಿಕಾ ಫರ್ನಾಂಡೊ ಅವರು ಯಂತ್ರದ ಸಹಾಯದಿಂದ ತೆಂಗಿನ ಮರವನ್ನು ಏರಿ, ದೇಶ ಎದುರಿಸುತ್ತಿರುವ ತೆಂಗಿನಕಾಯಿ ಕೊರತೆಯ ಬಗ್ಗೆ ಜನರಿಗೆ ತಿಳಿಸಿದ್ದಾರೆ. ಸ್ಥಳೀಯ ಕೈಗಾರಿಕೆಗೆ ಹಾಗೂ ದೇಶಿಯ ಬಳಕೆಗೆ ದೇಶವು 700ದಶಲಕ್ಷ ತೆಂಗಿನಕಾಯಿ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ.

ಹಾಗೇ ಲಭ್ಯವಿರುವ ಪ್ರತಿಯೊಂದು ಭೂಮಿಯನ್ನು ತೆಂಗಿನ ಕೃಷಿಗೆ ಬಳಸುತ್ತೇವೆ. ಹಾಗೇ ತೆಂಗಿನಕಾಯಿ ಬೆಲೆಯನ್ನು ಕಡಿಮೆ ಮಾಡುವ ಗುರಿ ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.  ಕೊನೆಗೂ ಅವರು ಬೆಂಬಲಿಗರ ಸಹಾಯದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments