ಸುಳ್ಳು ಮಾಹಿತಿ ಹರಡುವುದು ಕಾಂಗ್ರೆಸ್‌ ಚಟ ಕೇಂದ್ರ ಸಚಿವರ ವಾಗ್ದಾಳಿ!

Webdunia
ಸೋಮವಾರ, 30 ಅಕ್ಟೋಬರ್ 2023 (16:43 IST)
ಸಿಎಂ ಸಿದ್ದರಾಮಯ್ಯ ಆನ್ಸರ್‌ ಮಾಡಿ ಮೋದಿ ಎಂಬ ಶೀರ್ಷಿಕೆಯಡಿ ಮಾಡಿದ್ದ ಸರಣಿ ಆರೋಪಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ತಿರುಗೇಟು ನೀಡಿದ್ದಾರೆ. 
 
ಮೈಕ್ರೋ ಬ್ಲಾಗಿಂಗ್‌ ಎಕ್ಸ್‌ ನಲ್ಲಿ ಈ ಕುರಿತು ಸುಧೀರ್ಘ ಸಂದೇಶವನ್ನು ಕನ್ನಡದಲ್ಲೇ ಬರೆದಿರುವ ಗಜೇಂದ್ರ ಸಿಂಗ್‌ ಶೇಖಾವತ್‌ , ಸುಳ್ಳು ಹಾಗೂ ತಪ್ಪು ಮಾಹಿತಿ ಹಂಚುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ತಿರುಗೇಟು ನೀಡಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

ಮುಂದಿನ ಸುದ್ದಿ
Show comments