Webdunia - Bharat's app for daily news and videos

Install App

ಇಟಲಿಯಲ್ಲಿ ಕೊರೊನಾ ಅಟ್ಟಹಾಸ; ಭಾರತಕ್ಕೆ ಕರೆಸಿಕೊಳ್ಳವಂತೆ ಧಾರವಾಡದ ವಿದ್ಯಾರ್ಥಿ ಅಳಲು

Webdunia
ಮಂಗಳವಾರ, 7 ಏಪ್ರಿಲ್ 2020 (11:49 IST)
ಇಟಲಿ : ಇಟಲಿಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದ ಹಿನ್ನಲೆಯಲ್ಲಿ ಭಾರತಕ್ಕೆ ವಾಪಾಸ್ ಕರೆಸಿಕೊಳ್ಳವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ  ಕರೆ ಮಾಡಿ ವಿದ್ಯಾರ್ಥಿ ಅಳಲು ತೋಡಿಕೊಂಡಿದ್ದಾರೆ.

ಧಾರವಾಡದ ವಿದ್ಯಾರ್ಥಿ ರಾಘವ್ ಪೂಜಾರಿ ಇಟಲಿಯಲ್ಲಿ ಮಾಸ್ಟರ್ ಪೊರೆನ್ಸಿಕ್ ಓದುತ್ತಿದ್ದು, ಅಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ  ವಿಡಿಯೋ ಕಾಲ್ ಮಾಡಿ ಈಶ್ವರ್ ಖಂಡ್ರೆ ಬಳಿ ಅಳಲು ತೋಡಿಕೊಂಡಿದ್ದಾರೆ.

 

ವಿವಿ ಕೂಡ ಮುಚ್ಚಿದೆ ಆನ್ ಲೈನ್ ಪಾಠ ನಡೆಯುತ್ತಿದೆ. ನಮ್ಮ ಬಳಿ ಈಗ ಊಟಕ್ಕೂ ಗತಿಯಿಲ್ಲ,  20ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments