Webdunia - Bharat's app for daily news and videos

Install App

ಕೊರೊನಾವೈರಸ್ ಭೀತಿ: ದೇಶದಲ್ಲೂ ಕಟ್ಟೆಚ್ಚರ

Webdunia
ಶನಿವಾರ, 25 ಜನವರಿ 2020 (10:25 IST)
ಬೀಜಿಂಗ್: ಚೀನಾದಲ್ಲಿ ಕೊರೊನಾವೈರಸ್ ರೋಗ ವ್ಯಾಪಕವಾಗಿ ಹರಡಿದ್ದು ಹಲವಾರು ನಗರಗಳು ಅಕ್ಷರಶಃ ಸ್ತಬ್ಧವಾಗಿದೆ. ಭಾರತದಲ್ಲೂ ವೈರಸ್ ಭೀತಿ ಆವರಿಸಿದೆ.


ವಿಶ್ವದಾದ್ಯಂತ ಈ ವೈರಸ್ ಹರಡುವ ಅಪಾಯವಿದ್ದು, ಆಸ್ಟ್ರೇಲಿಯಾ, ಮಲೇಷ್ಯಾದಲ್ಲೂ ರೋಗ ತಗುಲಿದ ವರದಿಯಾಗಿದೆ. ಚೀನಾದಲ್ಲಂತೂ ಔಷಧಿ ಅಂಗಡಿಗಳನ್ನು ಹೊರತುಪಡಿಸಿ ಕೆಲವು ಕಡೆ ಬೇರೆಲ್ಲಾ ಅಂಗಡಿಗಳು ಮುಚ್ಚಿದ್ದು, ಜನರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ.

ಇನ್ನು, ಸೌದಿ ಅರೇಬಿಯಾದಲ್ಲಿ ಸೇವೆ ಸಲ್ಲಿಸುತ್ತಿರುವ ಕೇರಳ ಮೂಲದ ನರ್ಸ್ ಗೆ ಕೊರೊನಾವೈರಸ್ ತಗುಲಿದ ಶಂಕೆ ವ್ಯಕ್ತವಾಗಿತ್ತು. ಆದರೆ ಆಕೆಗೆ ವೈರಸ್ ತಗುಲಿಲ್ಲ ಎಂದು ಭಾರತೀಯ ರಾಯಭಾರಿ ಇಲಾಖೆ ಸ್ಪಷ್ಟಪಡಿಸಿದೆ. ಭಾರತದಲ್ಲಿ ಇದುವರೆಗೆ ಈ ಮಾರಣಾಂತಿಕ ವೈರಸ್ ತಗುಲಿದ ವರದಿಯಾಗಿಲ್ಲ. ಹಾಗಿದ್ದರೂ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments