Webdunia - Bharat's app for daily news and videos

Install App

ಕೊರೊನಾವೈರಸ್ ಭೀತಿ: ಚೀನಾದಿಂದ ಪಾಕ್ ವಿದ್ಯಾರ್ಥಿಗಳನ್ನು ಕರೆತರಲು ಭಾರತ ಸಹಾಯ?

Webdunia
ಶುಕ್ರವಾರ, 7 ಫೆಬ್ರವರಿ 2020 (11:32 IST)
ನವದೆಹಲಿ: ಚೀನಾದ ವುಹಾನ್ ನಲ್ಲಿ ಕೊರೋನಾವೈರಸ್ ಭೀತಿ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಭಾರತೀಯರನ್ನು ಸುರಕ್ಷಿತವಾಗಿ ವಿಶೇಷ ವಿಮಾನಗಳ ಮೂಲಕ ಭಾರತ ವಿದೇಶಾಂಗ ಇಲಾಖೆ ಸ್ವದೇಶಕ್ಕೆ ಕರೆತಂದಿತ್ತು.


ಭಾರತ ಈ ರೀತಿ ತನ್ನ ನಾಗರಿಕರ ರಕ್ಷಣೆಗೆ ಧಾವಿಸಿರುವುದನ್ನು ನೋಡಿದ ಕೆಲವು ಪಾಕ್ ವಿದ್ಯಾರ್ಥಿಗಳು ತಮ್ಮ ದೇಶದ ಪ್ರಧಾನಿ ಇಮ್ರಾನ್ ಖಾನ್ ಗೆ ನಮ್ಮನ್ನೂ ಇದೇ ರೀತಿ ಕಾಪಾಡಿ ಎಂದು ಮೊರೆಯಿಟ್ಟಿದ್ದರು.

ಭಾರತವನ್ನು ನೋಡಿ ಕಲಿಯಿರಿ. ಆದರೆ ನಮ್ಮ ದೇಶದ ಸರ್ಕಾರ ನಮ್ಮ ಕಡೆಗೆ ತಿರುಗಿಯೂ ನೋಡುತ್ತಿಲ್ಲ. ನಾಚಿಕೆಯಾಗಬೇಕು ನಿಮಗೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ಪಾಕ್ ಸರ್ಕಾರಕ್ಕೆ ಛೀಮಾರಿ ಹಾಕಿದ್ದರು.

ಇದೀಗ ಭಾರತ ಪಾಕ್ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕಳುಹಿಸಲು ನೆರವಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಇಲಾಖೆ ‘ಈ ಬಗ್ಗೆ ನಮಗೆ ಇದುವರೆಗೆ ಪಾಕಿಸ್ತಾನ ಸರ್ಕಾರದಿಂದ ಮನವಿ ಬಂದಿಲ್ಲ. ಒಂದು ವೇಳೆ ಇಮ್ರಾನ್ ಸರ್ಕಾರ ಸಹಾಯ ಕೋರಿದರೆ ಪರಿಶೀಲಿಸೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments