Webdunia - Bharat's app for daily news and videos

Install App

ಕೊರೊನಾವೈರಸ್ ಭೀತಿ: ಭಾರತೀಯರ ರಕ್ಷಣೆ ಮಾಡುವುದನ್ನು ನೋಡಿ ಅತ್ತ ಪಾಕಿಸ್ತಾನಿಯರು!

Webdunia
ಭಾನುವಾರ, 2 ಫೆಬ್ರವರಿ 2020 (09:47 IST)
ಬೀಜಿಂಗ್: ಕೊರೊನಾವೈರಸ್ ಭೀತಿಯಿಂದಾಗಿ ಚೀನಾದಲ್ಲಿ ಸಿಲುಕಿಕೊಂಡಿದ್ದ ಭಾರತೀಯರನ್ನು ರಕ್ಷಣೆ ಮಾಡಲು ಭಾರತ ಸರ್ಕಾರ ಕ್ರಮ ಕೈಗೊಂಡಿದ್ದರೆ, ಅತ್ತ ಪಾಕಿಸ್ತಾನಿಯರು ಅಸಹಾಯಕತೆಯಿಂದ ಅಳುತ್ತಿದ್ದಾರೆ.


ವುಹಾನ್ ನಲ್ಲಿ ಸಿಲುಕಿಕೊಂಡಿದ್ದ ಭಾರತೀಯರನ್ನು ರಕ್ಷಣೆ ಮಾಡುತ್ತಿರುವುದನ್ನು ನೋಡುತ್ತಿದ್ದ ಪಾಕಿಸ್ತಾನ ಮೂಲದ ವಿದ್ಯಾರ್ಥಿಗಳು ತಮ್ಮನ್ನು ರಕ್ಷಣೆ ಮಾಡಲು ಕ್ರಮ ಕೈಗೊಳ್ಳದೇ ಇರುವ ಪಾಕ್ ಸರ್ಕಾರಕ್ಕೆ ಹಳಿಯುತ್ತಾ ಕಣ್ಣೀರು ಮಿಡಿಯುತ್ತಿದ್ದಾರೆ.

ಪಾಕ್ ಮತ್ತು ಚೀನಾ ನಡುವೆ ಉತ್ತಮ ಬಾಂಧವ್ಯವಿದ್ದರೂ ಪಾಕ್ ಪ್ರಧಾನಿ ಇಮ್ರಾನ್ ತಮ್ಮ ಸ್ನೇಹ ಸಂಬಂಧವನ್ನು ಬಳಸಿ ಪ್ರಜೆಗಳ ರಕ್ಷಣೆಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments