Webdunia - Bharat's app for daily news and videos

Install App

ವಿಮಾ ಹಣಕ್ಕಾಗಿ ದತ್ತು ಪುತ್ರನಿಗೆ ದುರ್ಗತಿ ತಂದ ದಂಪತಿ

Webdunia
ಭಾನುವಾರ, 20 ಅಕ್ಟೋಬರ್ 2019 (07:11 IST)
ಲಂಡನ್ : ವಿಮಾ ಹಣಕ್ಕಾಗಿ ಭಾರತೀಯ ದಂಪತಿ ದತ್ತು ಪುತ್ರನನ್ನು ಸುಫಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ಲಂಡನ್ ನಲ್ಲಿ ನಡೆದಿದೆ.




ಹ್ಯಾನ್ ವೆಲ್ ನ ಆರತಿ ಧರ್ ಹಾಗೂ ಕವಲ್ ರೈಜಾದಾ ಎನ್ನುವ ದಂಪತಿ  ಗುಜರಾತ್ ನ ಕೇಶೋಡ್ ನಿಂದ ಗೋಪಾಲ್ ಸೇಜನಿ ಎಂಬ ಅನಾಥ ಹುಡುಗನನ್ನು ದತ್ತು ತೆಗೆದುಕೊಂಡಿದ್ದರು. ಬಳಿಕ ಅವನ ಹೆಸರಿನಲ್ಲಿ 1.36 ಕೋಟಿ ರೂ ಮೊತ್ತದ ವಿಮೆ ಮಾಡಿ 2 ಕಂತು ಕಟ್ಟಿದ್ದರು. ಆದರೆ  ಆ ಹುಡುಗನನ್ನು ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿದ್ದರು.


ಈ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳು ವಿಮೆ ಹಣಕ್ಕಾಗಿ ದಂಪತಿಗಳೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ  ಅವರನ್ನು ಇಂಗ್ಲೆಂಡ್ ಪೊಲೀಸ್ ಬಂಧಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments