ಪ್ರಧಾನಿ ಮೋದಿಗೆ ಹೆದರಿ ಆಗಾಗ ನೆಲೆ ಬದಲಿಸಿದ್ದ ದಾವೂದ್

Webdunia
ಶುಕ್ರವಾರ, 22 ಸೆಪ್ಟಂಬರ್ 2017 (09:14 IST)
ನವದೆಹಲಿ: ಭಾರತದಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬರುತ್ತಿದ್ದಂತೆ ದಾಳಿಯ ಭೀತಿಯಿಂದ ಪಾಕ್ ನಲ್ಲಿ ಅಡಗಿರುವ ಭೂಗತ ಲೋಕದ ಪಾತಕಿ ದಾವೂದ್ ಇಬ್ರಾಹಿಂದ 4 ಕಡೆ ತನ್ನ ವಾಸಸ್ಥಳ ಬದಲಿಸಿದ್ದನಂತೆ! ಹಾಗಂತ ಮುಂಬೈ ಪೊಲೀಸರ ವಶದಲ್ಲಿರುವ ದಾವೂದ್ ಸಹೋದರ ಕಸ್ಕರ್ ಬಾಯ್ಬಿಟ್ಟಿದ್ದಾನೆ!

 
ಉದ್ಯಮಿಯೊಬ್ಬರಿಗೆ ಹಣಕಾಸಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತನಾಗಿರುವ ಕಸ್ಕರ್ ದಾವೂದ್ ಗೆ ಸಂಬಂಧಿಸಿದ ಅನೇಕ ಸ್ಪೋಟಕ ಸತ್ಯಗಳನ್ನು ಹೊರ ಹಾಕಿದ್ದಾನೆ. ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದ ಭಯಭೀತನಾಗಿರುವ ದಾವೂದ್ ಆಗಾಗ ವಾಸಸ್ಥಳ ಬದಲಿಸಿದ್ದಾನೆ ಎಂಬುದಾಗಿ ಹೇಳಿಕೊಂಡಿದ್ದಾನೆ.

ಆದರೆ ಇದರ ನಡುವೆಯೇ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಕೇಂದ್ರದ ಜತೆ ದಾವೂದ್ ಒಪ್ಪಂದ ಮಾಡಿಕೊಂಡಿದ್ದಾನೆ ಎಂದು ಬಾಂಬ್ ಸಿಡಿಸಿದ್ದಾರೆ. ಪಾತಕಿ ಭಾರತಕ್ಕೆ ವಾಪಸಾಗುವ ಕುರಿತಂತೆ ಮಾತುಕತೆ ನಡೆಸಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಇಂತಹದ್ದೊಂದು ವಿಚಾರವನ್ನು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ.. ಕ್ಯಾಚ್ ಹಿಡಿದರೂ ಔಟಾಗದ ಹಾರ್ದಿಕ್ ಪಾಂಡ್ಯ !
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments