Webdunia - Bharat's app for daily news and videos

Install App

ಎಬೋಲಾ, SARS,ಚಿಕನ್ಪಾಕ್ಸ್ಗಿಂತ ಅಪಾಯಕಾರಿ ಡೆಲ್ಟಾ : 3ನೇ ಅಲೆ ಮುನ್ಸೂಚನೆ!

Webdunia
ಶುಕ್ರವಾರ, 30 ಜುಲೈ 2021 (18:11 IST)
ನವದೆಹಲಿ(ಜು.30):  ದೇಶದಲ್ಲಿ ಅದರಲ್ಲೂ ಪ್ರಮುಖವಾಗಿ ಕೇರಳದಲ್ಲಿ ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿದೆ. ಇದರಿಂದ ಕರ್ನಾಟಕದಲ್ಲೂ ಆತಂಕ ಹೆಚ್ಚಾಗಿದೆ. ಇದು 3ನೇ ಅಲೆ ಮುನ್ಸೂಚನೆ ಅನ್ನೋ ಮಾತುಗಳು ಬಲವಾಗುತ್ತಿದೆ. ಇದರ ಬೆನ್ನಲ್ಲೇ ಅಮೆರಿಕ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಹಾಗೂ ಪ್ರಿವೆನ್ಶನ್ ಡೆಲ್ಟಾ ವೈರಸ್ ಹಾಗೂ 3ನೇ ಅಲೆ ಕುರಿತು ಮಹತ್ವದ ಎಚ್ಚರಿಕೆ ನೀಡಿದೆ.

•ಭಾರತದ ಕೆಲ ರಾಜ್ಯಗಳಲ್ಲಿ ಕೊರೋನಾ ಗಣನೀಯ ಏರಿಕೆ
•3ನೇ ಅಲೆ ಆತಂಕದ ನಡುವೆ ಅಮೆರಿಕದಿಂದ ಬಂತು ಮಹತ್ವದ ಎಚ್ಚರಿಕೆ
•ಎಬೋಲಾ, SARS, ಚಿಕನ್ಪಾಕ್ಸ್ಗಿಂತ ಭೀಕರ ಡೆಲ್ಟಾ ಪ್ಲಸ್

ಡೆಲ್ಟಾ ರೂಪಾಂತರಿ ವೈರಸ್ ಅತ್ಯಂತ ಭೀಕರ ವೈರಸ್. ಆರೋಗ್ಯದಲ್ಲಿ ಗಂಭೀರ ಪರಿಣಾಣ ಬೀರಲಿದೆ. ಇದು ಎಬೋಲಾ, MERS, SARS, ಚಿಕನ್ಪಾಕ್ಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗದಿಂದ ಡೆಲ್ಟಾ ರೂಪಾಂತರಿ ವೈರಸ್ ಭೀಕರ ಹಾಗೂ ಅತ್ಯಂತ ಅಪಾಯಕಾರಿ ಎಂದು ಯುಎಸ್ ಡಿಸೀಸ್ ಕಂಟ್ರೋಲ್ ಹೇಳಿದೆ.
ಡೆಲ್ಟಾ ಅತ್ಯಂತ ವೇಗವಾಗಿ ಹರಡಲಿದೆ. ಎರಡೂ ಡೋಸ್ ಲಸಿಕೆ ಪಡೆದರೂ ಡೆಲ್ಟಾ ಆತಂಕ ತಪ್ಪಿದ್ದಲ್ಲ. ಹೀಗಾಗಿ ಅತೀವ ಎಚ್ಚರಿಕೆ ಅವಶ್ಯಕ. ಹಲವು ರಾಷ್ಟ್ರಗಳಲ್ಲಿ ಡೆಲ್ಟಾ ವೇರಿಯೆಂಟ್ ಪ್ರಕರಣ ಹೆಚ್ಚಾಗುತ್ತಿದೆ. ಈಗಷ್ಟೇ ಎರಡನೇ ಅಲೆ ತಗ್ಗಿದೆ. ಇದೀಗ 3ನೇ ಅಲೆ ಡೆಲ್ಟಾ ರೂಪದಲ್ಲಿ ಬಂದರೂ ಅಚ್ಚರಿಯಿಲ್ಲ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಹಾಗೂ ಪ್ರಿವೆನ್ಶನ್ ನಿರ್ದೇಶಕ ಡಾ. ರೋಚೆಲ್ ಪಿ ವಾಲೆನ್ಸ್ಕಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments