Webdunia - Bharat's app for daily news and videos

Install App

ರಾಜತಾಂತ್ರಿಕತೆಯಿಂದ ಯುದ್ಧ ನಿಲ್ಲಿಸಲು ಸಾಧ್ಯ : ಝೆಲೆನ್ಸ್ಕಿ

Webdunia
ಭಾನುವಾರ, 22 ಮೇ 2022 (13:20 IST)
ಕೀವ್ : ರಾಜತಾಂತ್ರಿಕತೆಯಿಂದ ಮಾತ್ರ ರಷ್ಯಾ – ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ಉಕ್ರೇನ್ಗೆ ಭೇಟಿ ನೀಡುತ್ತಿರುವ ಪೋರ್ಚುಗೀಸ್ ಪ್ರಧಾನಿ ಆಂಟೋನಿಯೊ ಕೋಸ್ಟಾ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಸಂಪೂರ್ಣ ಮಿಲಿಟರಿ ವಿಜಯಕ್ಕಿಂತ ರಾಜತಾಂತ್ರಿಕ ಪ್ರಗತಿಯಿಂದ ಮಾತ್ರ ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಹೇಳಿದ್ದಾರೆ.

ಯುದ್ಧವು ರಕ್ತಮಯವಾಗಿರುತ್ತದೆ, ಹೋರಾಟ ಇರುತ್ತದೆ. ಆದರೆ ರಾಜತಾಂತ್ರಿಕತೆಯ ಮೂಲಕ ಮಾತ್ರ ಯುದ್ಧವನ್ನು ಕೊನೆಗೊಳಿಸಬಹುದು. ಉಕ್ರೇನ್ ಮತ್ತು ರಷ್ಯಾ ನಡುವಿನ ಚರ್ಚೆಗಳು ನಿರ್ಣಾಯಕವಾಗಿ ನಡೆಯುತ್ತವೆ.

ಅದು ಯಾವ ಸ್ವರೂಪದಲ್ಲಿ ನನಗೆ ಗೊತ್ತಿಲ್ಲ. ಆದರೆ ಫಲಿತಾಂಶವು ಉಕ್ರೇನ್ಗೆ “ನ್ಯಾಯಯುತ” ಎಂದು ಝೆಲೆನ್ಸ್ಕಿ ಭರವಸೆ ನೀಡಿದರು. 

ಫಿನ್ಲ್ಯಾಂಡ್ ನ್ಯಾಟೋ ಸದಸ್ಯತ್ವ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದಂತೆ ರಷ್ಯಾ ನೈಸರ್ಗಿಕ ಅನಿಲ ಸರಬರಾಜನ್ನು ನಿಷೇಧಿಸಿದೆ. ಜೊತೆಗೆ 963 ಅಮೆರಿಕವನ್ನು ರಷ್ಯಾ ಪ್ರವೇಶಿಸದಂತೆ ನಿಷೇಧಿಸಿದೆ.

ಈ ಯುದ್ಧದಿಂದಾಗಿ 64 ಲಕ್ಷ ಉಕ್ರೇನಿಯನ್ನರು ದೇಶದಿಂದ ಪಲಾಯನ ಮಾಡಿದ್ದಾರೆ. ಹಾಗಾಗಿ ಈ ಯುದ್ಧವನ್ನು ಬಗೆಹರಿಸಲು ರಾಜತಾಂತ್ರಿಕತೆಯೊಂದೆ ಪರಿಹಾರ ಎಂದು ರಷ್ಯಾ ಅಧ್ಯಕ್ಷ ವೊಲೋಡಿಮಿರ್ ಝಲೆನ್ಸ್ಕಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments