Webdunia - Bharat's app for daily news and videos

Install App

ಮುನ್ಸಿಪಲ್ ಆಫೀಸ್ ನಲ್ಲಿ ಕೇಳಿದ ಅರ್ಜಿ ನೀಡದ್ದಕ್ಕೆ ವ್ಯಕ್ತಿ ಮಾಡಿದ್ದೇನು ಗೊತ್ತಾ....?

Webdunia
ಸೋಮವಾರ, 5 ಜೂನ್ 2017 (11:18 IST)
ಅಗಸ್ಟಾ:ತಿಗಣೆಗಳ ನಿಯಂತ್ರಣಕ್ಕಾಗಿ ಪಾಲಿಕೆಗೆ ಅರ್ಜಿ ಸಲ್ಲಿಸಲು ಬಂದ ವ್ಯಕ್ತಿಯೊಬ್ಬನಿಗೆ ಪಾಲಿಕೆ ಸಿಬ್ಬಂದಿ ಅರ್ಜಿ ನೀಡಿಲ್ಲ. ಇದರಿಂದ ಕೋಪಗೊಂಡ ವ್ಯಕ್ತಿ "ಒಂದು ಕಪ್‌ ತಿಗಣೆ' ತಂದು ಮುನ್ಸಿಪಲ್ ಕಚೇರಿಯಲ್ಲಿ ಸುರಿದಿದ್ದಾನೆ.
 
ಅಮೆರಿಕದ ಅಗಸ್ಟಾದಲ್ಲಿ ವ್ಯಕ್ತಿಯೊಬ್ಬ ಮನೆ ಯಲ್ಲಿ ತಿಗಣೆ ಕಾಟವಿದೆ. ಅದರ ನಿಯಂತ್ರಣ ಕೋರಿ ಅರ್ಜಿ ಸಲ್ಲಿಸಬೇಕು ಎಂದು ಪಾಲಿಕೆ ಕಚೇರಿಗೆ ಬಂದಿದ್ದ. ಆದರೆ, ಅರ್ಜಿ ನೀಡಲು ಸಿಬ್ಬಂದಿ ನಿರಾಕರಿಸಿದ್ದರು.ಇದರಿಂದ ಆತನ ಸಿಟ್ಟು  ನೆತ್ತಿಗೇರಿದೆ. ತಾನು ತಂದಿದ್ದ ಚೀಲದೊಳಗಿದ್ದ ಕಪ್‌ವೊಂದನ್ನು ಹೊರತೆಗೆದು, ಒಳಗಿದ್ದ 100ಕ್ಕೂ ಹೆಚ್ಚು ತಿಗಣೆಗಳನ್ನು ಕಚೇರಿಯೊಳಕ್ಕೆ ಎಸೆದಿದ್ದಾನೆ. ತಿಗಣೆಗಳು ಸ್ವಾತಂತ್ರ್ಯ ಸಿಕ್ಕ ಸಂತೋಷದಲ್ಲಿ ಬಿರಬಿರನೆ ಹೋಗಿ ಮೂಲೆ ಸೇರಿಕೊಂಡಿವೆ. 
 
ಇದರಿಂದ ಕಚೇರಿಗೆ ಸಂಕಷ್ಟ ಶುರುವಾಗಿದ್ದು, ಇದೀಗ ಕಚೇರಿಯನ್ನೇ ಮುಚ್ಚಲಾಗಿದೆ. ತಿಗಣೆ ನಿರ್ಮೂಲನೆ ನಂತರ ತೆರೆಯುವುದಾಗಿ ಫ‌ಲಕ ಹಾಕಲಾಗಿದೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್ಆಡಿ 2.5 ಲಕ್ಷ ರೂಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು  ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments