Webdunia - Bharat's app for daily news and videos

Install App

ಸುಲೆಮಾನಿ ಅಂತಿಮ ಯಾತ್ರೆಯ ವೇಳೆ ಕಾಲ್ತುಳಿತದಿಂದ ಸಾವಿಗೀಡಾದವರು ಎಷ್ಟು ಮಂದಿ ಗೊತ್ತಾ?

Webdunia
ಬುಧವಾರ, 8 ಜನವರಿ 2020 (05:51 IST)
ಇರಾನ್ : ಅಮೇರಿಕಾದ ದಾಳಿಯಿಂದ ಹತ್ಯೆಯಾದ ಇರಾನ್ ಜನರಲ್ ಕಮಾಂಡರ್ ಖಾಸಿಂ ಸುಲೆಮಾನಿ ಅವರ ಪಾರ್ಥಿವ ಶರೀರದ  ಅಂತಿಮ ಯಾತ್ರೆಯ ವೇಳೆ ಕಾಲ್ತುಳಿತಕ್ಕೆ 35ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಶುಕ್ರವಾರ ಹತ್ಯೆಯಾದ ಸುಲೆಮಾನಿ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಅವರ ತವರೂರಾದ ಕೆರ್ಮನ್ ಪಟ್ಟಣಕ್ಕೆ ತರಲಾಗಿತ್ತು. ಆ ವೇಳೆ ಪಾರ್ಥಿವ ಶರೀರದ ಮೆರವಣೆಗೆಯ ವೇಳೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

 

ಈ ವೇಳೆ ಸಂಭವಿಸಿದ ನೂಕುನುಗ್ಗಲಿನಿಂದ ಹಲವು ಮಂದಿ ಕಾಲ್ತುಳಿತದಿಂದ ಗಾಯಗೊಂಡಿದ್ದು, 35ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಾರೆ ಎಂದು ಇರಾನ್ ತುರ್ತು ಸೇವೆಯ ಮುಖ್ಯಸ್ಥ ಪಿರೋಸ್ಸೈನ್ ಕೂಲಿವಂಡ್ ನ್ಯೂಸ್ ಚಾನೆಲ್ ಗೆ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments