Webdunia - Bharat's app for daily news and videos

Install App

ಸುಲೆಮಾನಿ ಅಂತಿಮ ಯಾತ್ರೆಯ ವೇಳೆ ಕಾಲ್ತುಳಿತದಿಂದ ಸಾವಿಗೀಡಾದವರು ಎಷ್ಟು ಮಂದಿ ಗೊತ್ತಾ?

Webdunia
ಬುಧವಾರ, 8 ಜನವರಿ 2020 (05:51 IST)
ಇರಾನ್ : ಅಮೇರಿಕಾದ ದಾಳಿಯಿಂದ ಹತ್ಯೆಯಾದ ಇರಾನ್ ಜನರಲ್ ಕಮಾಂಡರ್ ಖಾಸಿಂ ಸುಲೆಮಾನಿ ಅವರ ಪಾರ್ಥಿವ ಶರೀರದ  ಅಂತಿಮ ಯಾತ್ರೆಯ ವೇಳೆ ಕಾಲ್ತುಳಿತಕ್ಕೆ 35ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಶುಕ್ರವಾರ ಹತ್ಯೆಯಾದ ಸುಲೆಮಾನಿ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಅವರ ತವರೂರಾದ ಕೆರ್ಮನ್ ಪಟ್ಟಣಕ್ಕೆ ತರಲಾಗಿತ್ತು. ಆ ವೇಳೆ ಪಾರ್ಥಿವ ಶರೀರದ ಮೆರವಣೆಗೆಯ ವೇಳೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

 

ಈ ವೇಳೆ ಸಂಭವಿಸಿದ ನೂಕುನುಗ್ಗಲಿನಿಂದ ಹಲವು ಮಂದಿ ಕಾಲ್ತುಳಿತದಿಂದ ಗಾಯಗೊಂಡಿದ್ದು, 35ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಾರೆ ಎಂದು ಇರಾನ್ ತುರ್ತು ಸೇವೆಯ ಮುಖ್ಯಸ್ಥ ಪಿರೋಸ್ಸೈನ್ ಕೂಲಿವಂಡ್ ನ್ಯೂಸ್ ಚಾನೆಲ್ ಗೆ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments