Webdunia - Bharat's app for daily news and videos

Install App

ಗೂಗಲ್​ ಮ್ಯಾಪ್​ ನಂಬಿ ಹೊರಟವರಿಗೆ ಆಗಿದ್ದೇನು ಗೊತ್ತಾ?

Webdunia
ಶನಿವಾರ, 29 ಜೂನ್ 2019 (09:08 IST)
ಕೊಲರಾಡೋ : ಗೂಗಲ್​ ಮ್ಯಾಪ್​ ನಂಬಿಕೊಂಡು ಹೋದವರು ಕೆಸರಿನ ಹೊಂಡದಲ್ಲಿ ಸಿಲುಕಿಕೊಂಡ ಘಟನೆಯೊಂದು ಕೊಲರಾಡೋದ ಡೆನ್ವರ್​ ಅಂತರಾಷ್ಟೀಯ ವಿಮಾಣ ನಿಲ್ದಾಣದ ಸಮೀಪದಲ್ಲಿ ನಡೆದಿದೆ.




ಕೊಲರಾಡೋದ ಡೆನ್ವರ್​ ಅಂತರಾಷ್ಟೀಯ ವಿಮಾಣ ನಿಲ್ದಾಣಕ್ಕೆಂದು ಹೊರಟವರು ಪೆನಾ ಬೌಲ್ವರ್ಡ್ ಎಂಬಲ್ಲಿ ಸಣ್ಣ ಅಪಘಾತ ಆಗಿ ರಸ್ತೆ ಸಂಚಾರ ಸ್ಥಗಿತಗೊಂಡಿದ್ದರಿಂದ ಗೂಗಲ್​ ಮ್ಯಾಪ್​ ಸಹಾಯ ಪಡೆದು ಕಾರು  ಚಲಾಯಿಸಿದ್ದಾರೆ. ಆದರೆ ಮಳೆ ಬಂದ ಕಾರಣ ರಸ್ತೆಯಲ್ಲಿ ಹೊಂಡಗಳು ಬಿದ್ದಿದ್ದ ಕಾರಣ ಆ ಹೋಂಡದಲ್ಲಿ ಕಾರು ಸಿಕ್ಕಿಹಾಕಿಕೊಂಡಿದೆ.


ಗೂಗಲ್​ ಮ್ಯಾಪ್ ತಪ್ಪಾದ ಮಾರ್ಗ ಸೂಚಿಸಿದ ಹಿನ್ನಲೆಯಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ವಿಷಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಆದ್ದರಿಂದ  ಗೂಗಲ್​ ಮ್ಯಾಪ್ ಬಳಸಿಕೊಂಡು ಬೇರೆ ಕಡೆ ಹೋಗುವವರು ಈ ಬಗ್ಗೆ ಎಚ್ಚರವಾಗಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments