Webdunia - Bharat's app for daily news and videos

Install App

ಕೇರಳಕ್ಕೆ ಹಣಕಾಸು ನೆರವು ನೀಡುವ ವಿಚಾರದ ಬಗ್ಗೆ ಯುಎಇ ಸರಕಾರ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 25 ಆಗಸ್ಟ್ 2018 (12:47 IST)
ಅಬುಧಾಬಿ : ನೈಸರ್ಗಿಕ ವಿಕೋಪಕ್ಕೆ ತುತ್ತಾದ ಕೇರಳಕ್ಕೆ ಯಾವುದೇ ರೀತಿಯಾದ ಹಣಕಾಸು ನೆರವು ನೀಡುವ ಬಗ್ಗೆ ಯಾವುದೇ ಘೋಷಣೆಯನ್ನು ತಾವು ಮಾಡಿಲ್ಲ ಎಂದು ಯುಎಇ ಸರಕಾರ ತಿಳಿಸಿದೆ.


ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ‘ಯುಎಇ ಸರಕಾರ ಕೇರಳಕ್ಕೆ 700 ಕೋಟಿ ರೂ. ಹಣಕಾಸು ನೆರವು ನೀಡುವುದಾಗಿ ಹೇಳಿದೆ' ಎಂದು ತಿಳಿಸಿದ್ದರು. ಮಾತ್ರವಲ್ಲದೆ ಅಬುಧಾಭಿಯ ಕ್ರೌನ್‌ ಪ್ರಿನ್ಸ್‌  ಶೇಖ್‌ ಮೊಹಮ್ಮದ್‌ ಬಿನ್‌ ಝಾಯೇದ್‌ ಅಲ್‌ ನಹ್ಯಾನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೋನ್‌ ಕರೆ ಮಾಡಿ ಯುಎಇ ನೆರವು ನೀಡುವುದಾಗಿ ತಿಳಿಸಿದ್ದಾರೆ ಎಂದೂ ಪಿಣರಾಯಿ ಹೇಳಿದ್ದರು.


ಆದರೆ “ಯಾವುದೇ ನಿರ್ದಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಬಗ್ಗೆ ಯುಎಇ ಈ ತನಕ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ'' ಎಂದು ಯುಎಇ ರಾಯಭಾರಿ ಅಹ್ಮದ್‌ ಅಲ್‌ಬನ್ನಾ ಹೇಳಿರುವುದಾಗಿ  ವರದಿಯಾಗಿದೆ. ಅಲ್ಲದೇ ಯುಎಇ ಆರ್ಥಿಕ ನೆರವು ಸ್ವೀಕರಿಸುವ ವಿಷಯದಲ್ಲಿ ಕೇಂದ್ರ ಮತ್ತು ಕೇರಳ ಸರಕಾರ ನಡುವೆ ಈಗಾಗಲೇ ವಾಗ್ವಾದ ಕೂಡ ನಡೆದಿದೆ. ಇದನ್ನು ಗಮನಿಸಿರುವ ಯುಎಇ ಸರಕಾರ ಈ ಅಧಿಕೃತ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments