Webdunia - Bharat's app for daily news and videos

Install App

ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾದ ಬಾಂಗ್ಲಾದೇಶ ಈ ಯೋಜನೆಯನ್ನು ಕೈಬಿಟ್ಟಿದ್ದೇಕೆ ಗೊತ್ತಾ?

Webdunia
ಬುಧವಾರ, 1 ಜನವರಿ 2020 (09:10 IST)
ಡಾಕಾ: ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಎದೆ ಹಾಲು ನೀಡಬೇಕೆಂಬ ಉದ್ದೇಶದಿಂದ ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾದ ಬಾಂಗ್ಲಾದೇಶ ಇದೀಗ ಈ ನಿರ್ಧಾರದಿಂದ ಹಿಂದೆ ಸರಿದಿದೆ.



ಹೌದು. ಈ ದೇಶದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಅನಾಥ ಮಕ್ಕಳಿಗೆ ಹಾಗೂ ಕೆಲಸಕ್ಕೆ ಹೋಗುವ ಮಹಿಳೆಯರ ಮಕ್ಕಳಿಗೆ ಎದೆಹಾಲು ನೀಡಬೇಕೆಂದು  ಬಾಂಗ್ಲಾದೇಶ ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾಗಿತ್ತು.


ಆದರೆ ಮುಸ್ಲಿಂರೇ ಹೆಚ್ಚಾಗಿರುವ ಈ ದೇಶದಲ್ಲಿ ಈ ಯೋಜನೆ ಮುಸ್ಲಿಂ ಧರ್ಮಕ್ಕೆ ವಿರುದ್ಧವಾಗಿದೆ ಎಂದು ಮುಸ್ಲಿಂಧರ್ಮಗುರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಈ ಯೋಜನೆಯನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

Operation Sindoor, ಇದು ನಮಗೆ ಹೆಮ್ಮೆಯ ಸಂಗತಿ: ರಾಜನಾಥ್ ಸಿಂಗ್‌

Operation Sindoor: ರಾಜ್ಯ ಸರ್ಕಾರದಿಂದ ನಾಳೆ ತಿರಂಗಾ ಯಾತ್ರೆ

ಮುಂದಿನ ಸುದ್ದಿ
Show comments