Webdunia - Bharat's app for daily news and videos

Install App

ಉಕ್ರೇನ್ಗೆ ಸಹಾಯ ಮಾಡುವುದರ ಮೂಲಕ ನಿಮಗೆ ಸಹಾಯ ಮಾಡಿಕೊಳ್ಳಿ : ಝೆಲೆನ್ಸ್ಕಿ

Webdunia
ಬುಧವಾರ, 16 ಮಾರ್ಚ್ 2022 (09:00 IST)
ಕೀವ್ : ಉಕ್ರೇನ್ನಲ್ಲಿ ಯುದ್ಧ ನಿಲ್ಲದಿದ್ದರೇ ಎಲ್ಲವೂ ಯುರೋಪ್ನ ವಿರುದ್ಧ ಹೋಗುತ್ತದೆ.
 
ಆದ್ದರಿಂದ ಉಕ್ರೇನ್ಗೆ ಸಹಾಯ ಮಾಡುವುದರ ಮೂಲಕ ನಿಮಗೆ ಸಹಾಯ ಮಾಡಿಕೊಳ್ಳಿ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮನವಿ ಮಾಡಿದರು.

ಯೂರೋಪ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಸ್ಕೋ ಪಡೆಗಳು ಬಾಂಬ್ ದಾಳಿಯನ್ನು ಹೆಚ್ಚಿಸುತ್ತಿದೆ. ಇದರಿಂದಾಗಿ ರಷ್ಯಾದ ಆಕ್ರಮಣಕಾರಿ ದಾಳಿಯನ್ನು ಎದುರಿಸಲು ಹೆಚ್ಚಿನ ಶಸ್ತ್ರಸ್ತ್ರಗಳ ಅಗತ್ಯವಿದೆ ಎಂದು ಮನವಿ ಮಾಡಿದರು.

ರಷ್ಯಾದ ಬಾಂಬ್ ದಾಳಿಯಿಂದಾಗಿ ಅಪಾರ್ಟ್ಮೆಂಟ್ಗಳು ಹೊತ್ತಿ ಉರಿಯುತ್ತಿದೆ. ನಾಗರಿಕರ ಮೇಲೂ ದಾಳಿನಡೆಯುತ್ತಿದೆ. ದಿನೇ ದಿನೇ ರಷ್ಯಾ ದಾಳಿಗೆ ನಾಗರಿಕರು ಸಾವನ್ನಪ್ಪಿರುವ ಸಂಖ್ಯೆಯೂ ಹೆಚ್ಚುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments