Webdunia - Bharat's app for daily news and videos

Install App

ಲವ್ವರ್ ನಿರಾಕರಿಸಿದಳೆಂದು ರೋಗಿಗಳಿಗೆ ಚಾಕುವಿನಿಂದ ಇರಿದ ವೈದ್ಯ!

Webdunia
ಬುಧವಾರ, 15 ಡಿಸೆಂಬರ್ 2021 (11:52 IST)
ಗ್ಯಾಂಗ್ಟಾಕ್ : ಫೋನ್ ಕರೆಯನ್ನು ಸ್ವೀಕರಿಸದೆ ಇರುವ ಪ್ರಿಯಕರ, ಆಕೆ ಕೆಲಸ ಮಾಡುವ ಆಸ್ಪತ್ರೆಯ ವೈದ್ಯ ಹಾಗೂ ರೋಗಿಗಳಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿರುವ ಘಟನೆ ಸಿಕ್ಕಿಂ ಎಸ್ಟಿಎನ್ಎಂ ಆಸ್ಪತ್ರೆಯಲ್ಲಿ ನಡೆದಿದೆ.

ತಂಗಚ್ಚಿನ್ ಹಲ್ಲೆ ಮಾಡಿದ ಆರೋಪಿ. ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಚೂರಿ ಇರಿತಕ್ಕೆ ವೈದ್ಯರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

ಇಬ್ಬರು ನಡುವೆ ಹಲವು ದಿನಗಳಿಂದ ಮುನಿಸು ಇತ್ತು. ಅವಳು ಆತನೊಂದಿಗೆ ಮಾತನಾಡಲು ನಿರಾಕರಿಸಿದ್ದಾಳೆ. ಈ ವಿಚಾರವಾಗಿ ಕೋಪಗೊಂಡ ಆತ ಆಸ್ಪತ್ರೆಯಲ್ಲಿರುವವರ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ. ಚೂರಿ ಇರಿತಕ್ಕೊಳಗಾದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೆಳತಿಯನ್ನು ಭೇಟಿಯಾಗಲು ಹೋದಾಗ ಚಾಕುವನ್ನು ಏಕೆ ಹಿಡಿದುಕೊಂಡಿದ್ದೀಯಾ ಎಂದು ಕೇಳಿದಾಗ, ಆಕೆಯ ಸೋದರಮಾವನನ್ನು ಕೊಲ್ಲಲು ಯೋಜಿಸಿದ್ದಾಗಿ ತಂಗಚ್ಚಿನ್ ಪೊಲೀಸರಿಗೆ ತಿಳಿಸಿದ್ದಾನೆ. ಇಬ್ಬರು ಹಣಕಾಸಿನ ವಿಚಾರದಲ್ಲಿ ಜಗಳವಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments