Webdunia - Bharat's app for daily news and videos

Install App

ಕೊರೊನಾ ದಿಂದ ಜೀವ ಉಳಿಸಿಕೊಳ್ಳಲು ಮದ್ಯ ಸೇವನೆ ಮಾಡಿ ಪ್ರಾಣ ಬಿಟ್ಟರು

Webdunia
ಬುಧವಾರ, 11 ಮಾರ್ಚ್ 2020 (09:32 IST)
ಇರಾನ್ : ಕೊರೊನಾ ವೈರಸ್ ನಿಂದ ಜೀವ ಉಳಿಸಿಕೊಳ್ಳಲು ಮದ್ಯ ಸೇವನೆ ಮಾಡಿ ಕೆಲವರು ಸಾವನಪ್ಪಿದ ಘಟನೆ ಇರಾನ್ ನ ನೈರುತ್ಯ ಪ್ರದೇಶದ ಖುಜೆಸ್ತಾನ್ ಮತ್ತು ಉತ್ತರ ಭಾಗದ ಅಲ್ಬೋರ್ಜ್ ನಲ್ಲಿ ನಡೆದಿದೆ.


ಇರಾನ್ ನಲ್ಲಿ ಕೊರೊನಾ ಸೋಂಕಿನಿಂದ ಈಗಾಗಲೇ 237 ಮಂದಿ ಸಾವನಪ್ಪಿದ್ದು, 7,161 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಈ ನಡುವೆ ಮದ್ಯ ಸೇವನೆ ಮಾಡಿದರೆ ಕೊರೊನಾ ವೈರಸ್ ನಿಂದ ಪಾರಾಗಬಹುದು ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿತ್ತು.


ಇದನ್ನು ನಂಬಿದ ಹಲವು ಮಂದಿ ಕೊರೊನಾ ಪೀಡಿತರು ಕಳ್ಳಭಟ್ಟಿ ಸಾರಾಯಿ ಸೇವನೆ ಮಾಡಿದ ಪರಿಣಾಮ ಅಸ್ವಸ್ಥರಾಗಿದ್ದು, ಬಳಿಕ ಅದರಲ್ಲಿ 36 ಮಂದಿ ಸಾವನಪ್ಪಿದ್ದಾರೆ ಎಂದು ಇರಾನ್ ಸರ್ಕಾರ ತಿಳಿಸಿದೆ. ಆದಕಾರಣ ಅಲ್ಲಿನ ಸರ್ಕಾರ ಮದ್ಯಸೇವನೆಗೆ ನಿಷೇಧ ಹೇರಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments