Webdunia - Bharat's app for daily news and videos

Install App

ಪ್ರವಾಹದ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿದ ಕೇರಳದ ವ್ಯಕ್ತಿಗೆ ಗೇಟ್ ಪಾಸ್ ಕೊಟ್ಟ ದುಬೈ ಕಂಪನಿ

Webdunia
ಸೋಮವಾರ, 20 ಆಗಸ್ಟ್ 2018 (11:12 IST)
ದುಬೈ: ತನ್ನದೇ ರಾಜ್ಯ ಕೇರಳದಲ್ಲಿ ಪ್ರವಾಹದಿಂದ ಜನ ತತ್ತರಿಸುತ್ತಿದ್ದರೆ, ಇತ್ತ ಕೇರಳ ಮೂಲದ ದುಬೈನಲ್ಲಿ ಕಂಪನಿಯೊಂದರಲ್ಲಿ ನೌಕರನಾಗಿದ್ದ ವ್ಯಕ್ತಿ ಅಸಂಬದ್ಧ ಹೇಳಿಕೆ ನೀಡಿ ಕೆಲಸ ಕಳೆದುಕೊಂಡಿದ್ದಾನೆ.

ದುಬೈಯ ಲುಲು ಗ್ರೂಪ್ ಇಂಟರ್ನಾಷನಲ್ಸ್ ಎಂಬ ಸಂಸ್ಥೆಯಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ರಾಹುಲ್ ಚೆರು ಪಳಯಟ್ಟು ಕೆಲಸ ಕಳೆದುಕೊಂಡಾತ.

ಈತ ಫೇಸ್ ಬುಕ್ ನಲ್ಲಿ ಕೇರಳದ ಪ್ರವಾಹ ಸಂತ್ರಸ್ತರ ಶುಚಿತ್ವದ ಬಗ್ಗೆ ಅವಹೇಳನಕಾರಿಯಾಗಿ ಬರೆದುಕೊಂಡಿದ್ದ. ಇದರಿಂದ ಸಿಟ್ಟಿಗೆದ್ದ ಸಂಸ್ಥೆ ತಕ್ಷಣವೇ ಆತನನ್ನು ವಜಾ ಮಾಡಿದೆ. ವಜಾ ಶಿಕ್ಷೆ ಸಿಕ್ಕಿದ ಮೇಲೆ ಈತ ತನ್ನ ಕಾಮೆಂಟ್ ಗೆ ಕ್ಷಮೆ ಯಾಚಿಸಿದ್ದಾನೆ. ಆದರೂ ಪ್ರಯೋಜನವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments