Webdunia - Bharat's app for daily news and videos

Install App

ಯುಪಿಎ ಅವಧಿಯಲ್ಲಿ ಆರ್ಥಿಕ ಚಟುವಟಿಕೆ ಸ್ಥಗಿತ !?

Webdunia
ಸೋಮವಾರ, 26 ಸೆಪ್ಟಂಬರ್ 2022 (07:41 IST)
ಅಹಮದಾಬಾದ್ : ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಂತಿಮ ವರ್ಷಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡುತ್ತಿತ್ತು.

ಇದರಿಂದಾಗಿ ಭಾರತದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು ಎಂದು ಇನ್ಫೋಸಿಸ್ನ ಸಂಸ್ಥಾಪಕ ಅಧ್ಯಕ್ಷ ಎನ್.ಆರ್.ನಾರಾಯಣ ಮೂರ್ತಿ ಹೇಳಿದ್ದಾರೆ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕ್ಯಾಂಪಸ್ನಲ್ಲಿ ಯುವ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಲಂಡನ್ನ ಎಚ್ಎಸ್ಬಿಸಿ ಬ್ಯಾಂಕ್ನಲ್ಲಿ ನಡೆದ ಅನುಭವವನ್ನು ಹಂಚಿಕೊಂಡಿದ್ದಾರೆ.

ಮನಮೋಹನ್ ಸಿಂಗ್ ಒಬ್ಬ ಅಸಾಧಾರಣ ವ್ಯಕ್ತಿ, ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ಅವರ ಅವಧಿಯಲ್ಲಿ ನಿರ್ಧಾರಗಳನ್ನು ವೇಗವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ಎಲ್ಲವೂ ವಿಳಂಬ ಆಗುತ್ತಿತ್ತು. ಇದರಿಂದಾಗಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು ಎಂದು ಬೇಸರ ವ್ಯಕ್ತಪಡಿಸಿದರು.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments