Webdunia - Bharat's app for daily news and videos

Install App

ಮತ್ತೆ ಎಂಟು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

Webdunia
ಮಂಗಳವಾರ, 17 ಅಕ್ಟೋಬರ್ 2017 (11:00 IST)
ಶ್ರೀಲಂಕಾ: ಮೀನುಗಾರಿಕೆ ಮಾಡುತ್ತಿದ್ದ ಎಂಟು ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

ಡೆಲ್ಟ್ ಐಲ್ಯಾಂಡ್ ಬಳಿ ಮೀನುಗಾರರನ್ನು ಬಂಧಿಸಿದ್ದು, ಬಂಧನಕ್ಕೊಳಗಾದ ಎಂಟು ಮಂದಿ ಮೀನುಗಾರರು ತಮಿಳುನಾಡಿನ ರಾಮೇಶ್ವರಂನವರು ಎನ್ನಲಾಗಿದೆ. ಸದ್ಯ ಬಂಧಿತರನ್ನು ಶ್ರೀಲಂಕಾದ ಮನ್ನಾರ್‌‌ ನಾವೆಲ್‌‌ಗೆ ಕರೆದೊಯ್ದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅ.12 ರಂದು ಶ್ರೀಲಂಕಾ ನೌಕಾಪಡೆ ಐವರ ಭಾರತೀಯ ಮೀನುಗಾರರನ್ನು ಬಂಧಿಸಿತ್ತು. ಅ.25ರವರೆಗೆ ಪೊಲೀಸ್‌ ಕಸ್ಟಡಿಯಲ್ಲಿರಿಸುವಂತೆ ಮನ್ನಾರ್‌ ಕೋರ್ಟ್‌ ಆದೇಶಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮಲೆ ಮಹದೇಶ್ವರ ಬೆಟ್ಟ: ಐದು ಹುಲಿಗಳ ಸಾವಿನ ಹಿಂದಿದೆ ಧ್ವೇಷದ ಕತೆ

ವಿಮಾನ ದುರಂತ: ತೀವ್ರವಾಗಿ ಮುಂದುವರೆದ ತನಿಖೆ

ಹುಲಿಗಳ ಸಾವು ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

ಮುಂದಿನ ಸುದ್ದಿ
Show comments