Webdunia - Bharat's app for daily news and videos

Install App

ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ಅಂತ್ಯ : ಪುಟಿನ್

Webdunia
ಸೋಮವಾರ, 17 ಅಕ್ಟೋಬರ್ 2022 (07:43 IST)
ಮಾಸ್ಕೋ : ಉಕ್ರೇನ್ ವಿರುದ್ಧ ಇನ್ನುಮುಂದೆ ಸಾಮೂಹಿಕ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಹೇಳಿದ್ದಾರೆ.

ತನ್ನ ಕನಸಿನ ಕ್ರಿಮಿಯಾ ಸೇತುವೆಯನ್ನು ಉಕ್ರೇನ್ ಉಡೀಸ್ ಮಾಡಿದ ಬಳಿಕ ಡೆಡ್ಲಿ ರಾಕೆಟ್ಗಳ ಮೂಲಕ ಸತತ ದಾಳಿ ನಡೆಸಿದ ರಷ್ಯಾ ಇದೀಗ ಕ್ಷಿಪಣಿ ದಾಳಿ ನಡೆಸುವುದಿಲ್ಲ.

ಪಾಶ್ಚಿಮಾತ್ಯ ದೇಶವನ್ನು ನಾಶಗೊಳಿಸುವುದು ಕ್ರೆಮ್ಲಿನ್ ಉದ್ದೇಶವಲ್ಲ ಎಂಬುದಾಗಿ ಸ್ಪಷ್ಟನೆ ನೀಡಿದೆ. ರಷ್ಯಾದ ಮಾರಣಾಂತಿಕ ಕ್ಷಿಪಣಿ ದಾಳಿಯು ಉಕ್ರೇನ್ನ ಹಲವು ಮೂಲ ಸೌಕರ್ಯಗಳಿಗೆ ಹೊಡೆತ ನೀಡಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರತಿಕ್ರಿಯಿಸಿ, ಉಕ್ರೇನ್ ವಿರುದ್ಧ ವ್ಯಾಪಕ ದಾಳಿಯ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಕೆಎನ್ ರಾಜಣ್ಣ ತಲೆದಂಡಕ್ಕೆ ರಿಯಲ್ ಕಾರಣ ಇಲ್ಲಿದೆ: ಇವರಿಂದಲೇ ಎಲ್ಲಾ ಆಗಿದ್ದು

ಕೆಎನ್ ರಾಜಣ್ಣ ಕಿತ್ತು ಹಾಕಿದ್ದು ಇದೇ ಕಾರಣಕ್ಕೆ ಅಂತಿದ್ದಾರೆ ಬಿಜೆಪಿ ನಾಯಕರು

Karnataka Rains: ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮುಂದಿನ ಸುದ್ದಿ
Show comments