Webdunia - Bharat's app for daily news and videos

Install App

ಕೊರೋನಾ ಲಸಿಕೆ ಪಡೆದ ಪ್ರಯಾಣಿಕರಿಗೆ ನಿರ್ಬಂಧ ಸಡಿಲಿಸಿದ ಇಂಗ್ಲೆಂಡ್

Webdunia
ಶನಿವಾರ, 18 ಸೆಪ್ಟಂಬರ್ 2021 (07:54 IST)
ಲಂಡನ್ ; ಕೊರೋನಾ ಮೂರನೇ ಅಲೆ  ಹಿನ್ನೆಲೆಯಲ್ಲಿ ಇಂಗ್ಲೆಂಡ್ ಸರ್ಕಾರ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳನ್ನು ಕೆಂಪು ಪಟ್ಟಿಗೆ ಸೇರಿಸಿ, ಪ್ರಯಾಣಿಕರು ಇಂಗ್ಲೆಂಡ್ಗೆ ಆಗಮಿಸುವುದು ಮತ್ತು ಇಂಗ್ಲೆಂಡ್ನಿಂದ ತೆರಳುವುದನ್ನು ನಿರ್ಬಂಧಿಸಿತ್ತು. ಆದರೆ, ಇದೀಗ ಇಂಗ್ಲೆಂಡ್ ಸರ್ಕಾರವು ಇಂಗ್ಲೆಂಡಿಗೆ ಪ್ರಯಾಣದ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದೆ.

ಎರಡು ಡೋಸ್ ಲಸಿಕೆ  ಪಡೆದವರಿಗೆ ಅಂತಾರಾಷ್ಟ್ರೀಯ ಪ್ರಯಾಣ ನಿಯಮಗಳ ಪ್ರಮುಖ ಸಡಿಲಿಕೆಯನ್ನು ಶುಕ್ರವಾರ ಘೋಷಿಸಿದೆ. ಈ ಘೋಷಣೆಯಿಂದಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ದೀರ್ಘ-ಮಾರ್ಗದ ಪ್ರಯಾಣಿಕರಿಗೆ ಇದು ಪ್ರಯೋಜನವಾಗಲಿದೆ.
ಕೋವಿಡ್ -19  ಅಪಾಯದ ಮಟ್ಟವನ್ನು ಆಧರಿಸಿ ಇಂಗ್ಲೆಂಡ್ ಸರ್ಕಾರ ಅಕ್ಟೋಬರ್ 4 ರಿಂದ ನಿರ್ಬಂಧ ಸಡಿಲಿಕೆ ಮಾಡುವ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಅಕ್ಟೋಬರ್ 4 ರಿಂದ ಪ್ರಯಾಣಿಕರು ಇನ್ನು ಮುಂದೆ ವಿದೇಶದಿಂದ ಇಂಗ್ಲೆಂಡಿಗೆ ಪ್ರಯಾಣಿಸಲು ಪಿಸಿಆರ್ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಯುಕೆ ಸಾರಿಗೆ ಕಾರ್ಯದರ್ಶಿ ಗ್ರಾಂಟ್ ಶಾಪ್ಸ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments