Webdunia - Bharat's app for daily news and videos

Install App

ಭಾರತದೊಂದಿಗೆ ಗೆಳೆತನ ಬೆಳೆಸಲು ಪಾಕ್ ​ನಲ್ಲಿ ಎಲ್ಲರಿಗೂ ಇಷ್ಟವಿದೆ - ಪ್ರಧಾನಿ ಇಮ್ರಾನ್​ ಖಾನ್

Webdunia
ಗುರುವಾರ, 29 ನವೆಂಬರ್ 2018 (14:25 IST)
ಕರ್ತಾಪುರ : ಭಾರತದ ಜೊತೆ ಯಾವಾಗಲೂ ಶತ್ರುತ್ವ ಸಾಧಿಸುತ್ತಿದ್ದ ಪಾಕಿಸ್ತಾನ ಇದೀಗ ಭಾರತದ ಜೊತೆ ಮಿತ್ರತ್ವ ಹೊಂದಲು ಆಶಿಸುತ್ತಿದೆ.


ಕರ್ತಾಪುರ್​ ಕಾರಿಡಾರ್​ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್ ಅವರು,’ ಉಭಯ ದೇಶಗಳ​ ನಡುವೆ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಮತ್ತು ಕಾಶ್ಮೀರ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲೇ ಪಾಕಿಸ್ತಾನ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.


ಅಲ್ಲದೇ ಭಾರತದೊಂದಿಗೆ ನಾಗರಿಕ ಸಂಬಂಧವನ್ನು ಹೊಂದುವ ಆಶಯ ವ್ಯಕ್ತಪಡಿಸಿದ ಅವರು​, ಕಾಶ್ಮೀರ ವಿಚಾರದಲ್ಲಿ ನೆರೆಯ ದೇಶಗಳು ಸುಮ್ಮನೆ ಇರಲು ಸಾಧ್ಯವಿಲ್ಲ, ಯುದ್ಧವೆಂದು ಹೊರಟರೆ ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತದೆ, ಹಾಗಾಗಿ ಒಟ್ಟಾಗಿ ಕೆಲಸ ಮಾಡಬೇಕಿದೆ. ಜರ್ಮನಿ ಮತ್ತು ಫ್ರಾನ್ಸ್​ ಒಂದಾಗಿರಬೇಕಾದರೆ, ಭಾರತ ಮತ್ತು ಪಾಕ್​ ಒಂದಾಗಲು ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ ಅವರು, ಭಾರತದೊಂದಿಗೆ ಗೆಳೆತನ ಬೆಳೆಸಲು ಪಾಕ್​ ನಲ್ಲಿ ಎಲ್ಲರಿಗೂ ಇಷ್ಟವಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments