Select Your Language

Notifications

webdunia
webdunia
webdunia
webdunia

ಕೊನೆಗೂ ಅಪರಾಧಿಗಳು ದೋಷಿ ಎಂದು ಘೋಷಿಸಿದ ಕೋರ್ಟ್

court
dehali , ಭಾನುವಾರ, 22 ಅಕ್ಟೋಬರ್ 2023 (19:20 IST)
ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆಯಾಗಿ   15 ವರ್ಷಗಳ ನಂತರ ಪ್ರಕರಣದ ನಾಲ್ವರು ಆರೋಪಿಗಳಿಗೆ ದೆಹಲಿಯ ಸಾಕೇತ್ ನ್ಯಾಯಾಲಯ ಶಿಕ್ಷೆಗೆ ಅರ್ಹರು ಎಂದಿದೆ.  ದರೋಡೆ ಮಾಡುವ ಉದ್ದೇಶದಿಂದಲೇ ಯುವತಿಯನ್ನ  ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್ ಮತ್ತು ಬಲ್ಜೀತ್ ಮಲಿಕ್ ಕೊಲೆ ಮಾಡಿದ್ದಾರೆ ಎಂಬುದನ್ನು ನ್ಯಾಯಾಲಯ ಹೇಳಿದ್ದು,ಆರೋಪಿಗಳನ್ನು MCOCA ಯ ಸೆಕ್ಷನ್ 3(1) ಅಡಿಯಲ್ಲಿ ತಪ್ಪಿತಸ್ಥರೆಂದು ಆದೇಶವನ್ನ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ಬೆಲೆ ಹೆಚ್ಚಳದ ಹಿಂದೆ ಅದಾನಿ ಗ್ರೂಪ್ ಕೈವಾಡ- ರಾಹುಲ್ ಗಾಂಧಿ