Webdunia - Bharat's app for daily news and videos

Install App

ಆರ್ಥಿಕ ಬಿಕ್ಕಟ್ಟು : ಅಧಿಕ ತೆರಿಗೆ, ದರ ಹೆಚ್ಚಳ !

Webdunia
ಶುಕ್ರವಾರ, 4 ನವೆಂಬರ್ 2022 (07:36 IST)
ಕೊಲಂಬೋ : ತೀವ್ರ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸದ್ಯಕ್ಕೆ ಪರಿಸ್ಥಿತಿಗಳು ಸರಿ ಹೋಗುವ ಲಕ್ಷಣಗಳು ಕಾಣುತ್ತಿಲ್ಲ.
 
ಇತ್ತೀಚಿಗೆ ಅಸ್ತಿತ್ವಕ್ಕೆ ಬಂದ ಹೊಸ ಸರ್ಕಾರದ ವಿರುದ್ಧವೂ ಪ್ರಜೆಗಳು ಇದೀಗ ಆಕ್ರೋಶಗೊಂಡಿದ್ದಾರೆ.

ಅಧಿಕ ತೆರಿಗೆ, ಹಣದುಬ್ಬರ, ದರ ಹೆಚ್ಚಳದ ವಿರುದ್ಧ ಜನರು ಮತ್ತೆ ಸಿಡಿದೇಳುತ್ತಿದ್ದಾರೆ. ಕೊಲಂಬೋದಲ್ಲಿ ಬುಧವಾರ ಸಾವಿರಾರು ಜನರು ಬೃಹತ್ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ರಾನಿಲ್ ಗೋ ಹೋಂ ಎಂದು ಘೋಷಣೆ ಕೂಗಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments